Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಹರಿಹಾಯ್ದಿ ಸೋನಿಯಾ ಗಾಂಧಿ

Webdunia
ಶನಿವಾರ, 28 ಅಕ್ಟೋಬರ್ 2023 (13:18 IST)
ಪ್ರಧಾನಿ ಮೋದಿ ಹೇಳಿದ್ದ ಹೇಳಿಕೆಯನ್ನು ಉಲ್ಲೇಖಿಸಿ 'ಹಿಂದೂ- ಮುಸ್ಲಿಮರು ದ್ವೇಷ ಸಾಧಿಸುವುದನ್ನು ಬಿಡಬೇಕೆಂದು ಪ್ರಧಾನಿ ಹೇಳತ್ತಾರೆ. ಸತ್ಯ ಸಂಗತಿ ಏನೆಂದರೆ ಅವರು ಪರಷ್ಪರ ಬಡಿದಾಡುವುದಿಲ್ಲ. ಅವರನ್ನು ಬಡಿದಾಡುವಂತೆ ಮಾಡಲಾಗುತ್ತದೆ', ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವ್ಯಂಗ್ಯವಾಡಿದ್ದಾರೆ 
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ವಾಸ್ತವವಾಗಿ ದೇಶದ ಹಿಂದೂ ಮುಸ್ಲಿಮರು ಪರಷ್ಪರ ಕಚ್ಚಾಡುತ್ತಿಲ್ಲ, ಅವರನ್ನು ಕಚ್ಚಾಡುವಂತೆ ಮಾಡಲಾಗುತ್ತದೆ ಎಂದು ಗುಡುಗಿದ್ದಾರೆ.
 
ಹಿಂದೂಗಳು ಮತ್ತು ಮುಸ್ಲಿಮರು ಪರಷ್ಪರ ಹೊಡೆದಾಡುವುದನ್ನು ಬಿಟ್ಟು ಅಭಿವೃದ್ಧಿಗಾಗಿ ಕೆಲಸ ಮಾಡಬೇಕೆಂದು ಪ್ರಧಾನಿ ಹೇಳಿದ್ದರು. 
 
12 ನಿಮಿಷಗಳ ಭಾಷಣದಲ್ಲಿ ಕಾಂಗ್ರೆಸ್ ವರಿಷ್ಠ ಕೋಮುವಾದಿ ರಾಜಕಾರಣ ನಡೆಸುತ್ತಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ಮೇಲೆ ವಾಗ್ದಾಳಿ ನಡೆಸಿದರು.  ಕೋಮುವಾದಿ ರಾಜಕಾರಣ ನಿಂತರೆ ಕೆಲವರು ತಮ್ಮ ವ್ಯಾಪಾರವನ್ನು ನಿಲ್ಲಿಸಬೇಕಾಗುತ್ತದೆ ಎಂದು ಅವರು ಅಣಕವಾಡಿದರು.
 
ಬಿಹಾರ್ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುವುದರ ಮೂಲಕ ಪ್ರಧಾನಿ ರಾಜ್ಯದ ಜನತೆಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments