Webdunia - Bharat's app for daily news and videos

Install App

ಅಬ್ ಕೀ ಬಾರ್ 400 ಪಾರ್! ಪ್ರಧಾನಿ ಮೋದಿ ಘೋಷಣೆ

Krishnaveni K
ಶುಕ್ರವಾರ, 16 ಫೆಬ್ರವರಿ 2024 (16:59 IST)
ಹರ್ಯಾಣ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಪ್ರಚಂಡ ಬಹುಮತ ಸಾಧಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹರ್ಯಾಣದ ರೇವಾರಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಈ ಬಾರಿ ಎನ್ ಡಿಎ 400 ಸ್ಥಾನಗಳನ್ನು ದಾಟಲಿದೆ. ನಮ್ಮ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕತಾರ್ ಮತ್ತು ಯುಎಇ ಭಾರತವನ್ನು ಗೌರವಿಸುತ್ತಿದೆ. ಇದು ಪ್ರಧಾನಿಗೆ ಮಾತ್ರವಲ್ಲ, ಇಡೀ ಭಾರತಕ್ಕೆ ಸಂದ ಗೌರವ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಬೇಕಿತ್ತು. ಇದು ಇಂದು ನಿಜವಾಗಿದೆ. ಆದರೆ ಕಾಂಗ್ರೆಸ್ ಗೆ ಇದು ಬೇಡವಾಗಿದೆ. ಅವರು ಎಂದೂ ದೇವಾಲಯ ನಿರ್ಮಾಣವಾಗುವುದನ್ನು ಬಯಸಲಿಲ್ಲ. ಯಾಕೆಂದರೆ ಅವರಿಗೆ ಭಗವಾನ್ ರಾಮ ಕಾಲ್ಪನಿಕವಾಗಿದ್ದನು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿಗೂ ಕಾಂಗ್ರೆಸ್ ತಡೆಯಾಗಿತ್ತು.  ನಾನು ಅದನ್ನು ರದ್ದುಗೊಳಿಸುತ್ತೇನೆ ಎಂದಿದ್ದೆ. ಇಂದು ಅದು ಐತಿಹಾಸಿಕ ನಿರ್ಧಾರವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಶೋಚನೀಯ ಸ್ಥಿತಿಗೆ ತಲುಪಿದೆ. ಯಾಕೆಂದರೆ ಕಾಂಗ್ರೆಸ್ ನಲ್ಲಿ ಭ್ರಷ್ಟಾಷಾರ, ಸ್ವಜನಪಕ್ಷಪಾತ ಹೆಚ್ಚಾಗಿದೆ. ಅವರೆಲ್ಲರೂ ಒಂದೇ ನಾಯಕ ಮತ್ತು ಕುಟುಂಬಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಒಬ್ಬೊಬ್ಬರಾಗಿ ಕಾಂಗ್ರೆಸ್ ನಾಯಕರು ಪಕ್ಷ ಬಿಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments