Webdunia - Bharat's app for daily news and videos

Install App

PM Modi Man Ki Bath: ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ದೊರಕಿಸಿಯೇ ಸಿದ್ಧ: ಪ್ರಧಾನಿ ಮೋದಿ

Krishnaveni K
ಭಾನುವಾರ, 27 ಏಪ್ರಿಲ್ 2025 (12:45 IST)
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಬಲಿಯಾದ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಇಂದು ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಪಹಲ್ಗಾಮ್ ಉಗ್ರ ದಾಳಿಯ ಬಗ್ಗೆ ಮತ್ತೊಮ್ಮೆ ರೋಷಾವೇಷದಿಂದ ಮಾತನಾಡಿದ್ದಾರೆ. ದಾಳಿ ಮಾಡಿದವರಿಗೆ, ಸಂಚು ರೂಪಿಸಿದವರಿಗೆ, ಸಹಾಯ ಮಾಡಿದವರಿಗೆ ಪ್ರತಿಯೊಬ್ಬರಿಗೂ ತಕ್ಕ ಶಿಕ್ಷೆ ಕೊಟ್ಟೇ ಕೊಡುತ್ತೇವೆ ಎಂದಿದ್ದಾರೆ.

ಪಹಲ್ಗಾಮ್ ನಲ್ಲಿ ಬಲಿಯಾದ ಅಮಾಯಕರ ಬಗ್ಗೆ ಹೃದಯಲ್ಲಿ ಈಗಲೂ ನೋವಿದೆ. ಘಟನೆ ಬಗ್ಗೆ ನೆನೆದರೆ ರಕ್ತ ಕುದಿಯುತ್ತದೆ. ಈ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. ದಾಳಿಕೋರರು ಅತ್ಯುಗ್ರ ಶಿಕ್ಷೆ ಅನುಭವಿಸಲಿದ್ದಾರೆ ಎಂದಿದ್ದಾರೆ.

ಕಾಶ್ಮೀರ ಈಗಷ್ಟೇ ಸಹಜತೆಗೆ ಮರಳುತ್ತಿತ್ತು. ಅಭಿವೃದ್ಧಿ ಕೆಲಸಗಳು ನಡೆಯುತ್ತಿತ್ತು. ಪ್ರವಾಸೋದ್ಯಮ ಅರಳುತ್ತಿತ್ತು. ಇದನ್ನು ಶತ್ರುಗಳಿಗೆ ಸಹಿಸಲು ಸಾಧ್ಯವಾಗಲಿಲ್ಲ. ಇದೇ ಕಾರಣಕ್ಕೆ ದಾಳಿ ಮಾಡಿದ್ದಾರೆ. ಇವರನ್ನು ಯಾರನ್ನೂ ಸುಮ್ಮನೆ ಬಿಡಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments