Webdunia - Bharat's app for daily news and videos

Install App

ಮಂಗಳೂರಲ್ಲಿ ಪ್ರಧಾನಿ ಮೋದಿ ಉಪ್ಪಿಟ್ಟು ಸೇವಿಸಿದ್ರು ಮಾರಾಯ್ರೇ..!

Webdunia
ಮಂಗಳವಾರ, 19 ಡಿಸೆಂಬರ್ 2017 (08:37 IST)
ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಕದ್ರಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದಾರೆ.
 

ಬೆಳಗಿನ ಉಪಾಹಾರಕ್ಕೆ ರವಾ ಉಪ್ಪಿಟ್ಟು ಸೇವಿಸಿದ ಪ್ರಧಾನಿ ಮೋದಿ ನಂತರ ಸ್ಥಳೀಯರ ನಾಯಕರೊಂದಿಗೆ ಮಾತುಕತೆ ನಡೆಸಿ ಲಕ್ಷದ್ವೀಪ ಮತ್ತು ಕೇರಳ ಕರಾವಳಿಗೆ ಭೇಟಿ ನೀಡಲಿದ್ದಾರೆ.

ನಿನ್ನೆಯಷ್ಟೇ ಗುಜರಾತ್ ಚುನಾವಣೆ ಗೆದ್ದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿ ಭೇಟಿ ಕರಾವಳಿ ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದೆ. ನಿನ್ನೆ ತಡರಾತ್ರಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರ ಕೂಗು ಮುಗಿಲುಮುಟ್ಟಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ ಸೇರಿದಂತೆ ಬಿಜೆಪಿ ನಾಯಕರ ದಂಡೇ ಸೇರಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments