ಮಂಗಳೂರಲ್ಲಿ ಪ್ರಧಾನಿ ಮೋದಿ ಉಪ್ಪಿಟ್ಟು ಸೇವಿಸಿದ್ರು ಮಾರಾಯ್ರೇ..!

Webdunia
ಮಂಗಳವಾರ, 19 ಡಿಸೆಂಬರ್ 2017 (08:37 IST)
ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಕದ್ರಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದಾರೆ.
 

ಬೆಳಗಿನ ಉಪಾಹಾರಕ್ಕೆ ರವಾ ಉಪ್ಪಿಟ್ಟು ಸೇವಿಸಿದ ಪ್ರಧಾನಿ ಮೋದಿ ನಂತರ ಸ್ಥಳೀಯರ ನಾಯಕರೊಂದಿಗೆ ಮಾತುಕತೆ ನಡೆಸಿ ಲಕ್ಷದ್ವೀಪ ಮತ್ತು ಕೇರಳ ಕರಾವಳಿಗೆ ಭೇಟಿ ನೀಡಲಿದ್ದಾರೆ.

ನಿನ್ನೆಯಷ್ಟೇ ಗುಜರಾತ್ ಚುನಾವಣೆ ಗೆದ್ದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿ ಭೇಟಿ ಕರಾವಳಿ ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದೆ. ನಿನ್ನೆ ತಡರಾತ್ರಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರ ಕೂಗು ಮುಗಿಲುಮುಟ್ಟಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ ಸೇರಿದಂತೆ ಬಿಜೆಪಿ ನಾಯಕರ ದಂಡೇ ಸೇರಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments