Webdunia - Bharat's app for daily news and videos

Install App

ಪ್ರಧಾನಿ ಮೋದಿಯಿಂದ ವಿಶ್ವದ ಅತಿ ಎತ್ತರದ ಪ್ರತಿಮೆ ಲೋಕಾರ್ಪಣೆ

Webdunia
ಶುಕ್ರವಾರ, 24 ಫೆಬ್ರವರಿ 2017 (19:55 IST)
ಪವಿತ್ರದಿನವಾದ ಶಿವರಾತ್ರಿ ಹಬ್ಬದ ದಿನದಂದು ಪದ್ಮಭೂಷಣ ಜಗ್ಗಿ ವಾಸುದೇವ್ ನೇತೃತ್ವದ ಈಶಾ ಫೌಂಡೇಷನ್ ನಿರ್ಮಿಸಿರುವ ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ಶಿವನ ಪ್ರತಿಮೆ ಅನಾವರಣಗೊಳಿಸಿದ ನಂತರ ಭಾಷಣ ಮಾಡಿದ ಅವರು, ಶಿವನ 112 ಯೋಗಿ ದಾರಿಗಳನ್ನು ಹುಡುಕುವ ನಿಟ್ಟಿನಲ್ಲಿ 112 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತ ವಿವಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ವಿವಿಧತೆಯೇ ಭಾರತದ ದೊಡ್ಡ ಶಕ್ತಿ. ಪರಶಿವ ಸರ್ವವ್ಯಾಪಿ. ಆತ ಎಲ್ಲಾ ಕಡೆ ಇದ್ದಾನೆ. ಈ ಸ್ಥಳ ಶಿವಮಯವಾಗುವುದಕ್ಕೆ ಎಲ್ಲರನ್ನು ಪ್ರೇರೇಪಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  
 
ಯೋಗಾಭ್ಯಾಸದಿಂದ ಏಕಾಗ್ರತೆ ಹೆಚ್ಚುತ್ತದೆ. ನಮ್ಮವರ ಮೇಲಿನ ಪ್ರೀತಿ ಹೆಚ್ಚುತ್ತದೆ. ಯೋಗ ಜೀವನದಿಂದ ಶಿವನೆಡೆಗೆ ಸಾಗುವ ದಾರಿಯಾಗಿ ಪರಿವರ್ತನೆಯಾಗುತ್ತದೆ.
 
ಯೋಗಾ ಆರೋಗ್ಯಕ್ಕೆ ಒಂದು ರೀತಿ ಪಾಸ್‌ಪೋರ್ಟ್ ಇದ್ದಂತೆ. ಯೋಗದಿಂದ ರೋಗಮುಕ್ತಿ, ಭೋಗಮುಕ್ತಿಯಾಗುತ್ತದೆ. ದೇಹದಲ್ಲಿ ಪವಿತ್ರ ಶಕ್ತಿಯ ಸಂಚಾರವಾಗುತ್ತದೆ. ದೈಹಿತ ವ್ಯಾಯಾಮಗಿಂತ ಯೋಗ ತುಂಬಾ ಉಪಯುಕ್ತವಾಗಿರುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments