Webdunia - Bharat's app for daily news and videos

Install App

ಸರ್ದಾರ್ ಸರೋವರ್ ಡ್ಯಾಂ ಲೋಕಾರ್ಪಣೆ ಮಾಡಿದ ಪಿಎಂ ಮೋದಿ

Webdunia
ಭಾನುವಾರ, 17 ಸೆಪ್ಟಂಬರ್ 2017 (11:21 IST)
ಜಿಲ್ಲೆಯ ಕೆವಡಿಯಾ ಬಳಿ ನಿರ್ಮಿಸಲಾದ ವಿಶ್ವದ ಎರಡನೇ ಅತಿ ದೊಡ್ಡ ಸರ್ದಾರ್ ಸರೋವರ್ ಡ್ಯಾಂ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ನರ್ಮದಾ ನದಿಗೆ ಅಡ್ಡಲಾಗಿ ಕಟ್ಟಿರುವ ಸರ್ದಾರ್ ಸರೋವರ್ ಆಣೆಕಟ್ಟಿನಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ. 65 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. 4 ಕೋಟಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.
 
ಆಣೆಕಟ್ಟು ನಿರ್ಮಾಣದಿಂದ ಕೃಷಿಗೆ ಹೆಚ್ಚಿನ ಆದ್ಯತೆ ದೊರೆತಂತಾಗಿದ್ದು, ರೈತರಿಗೆ ಹೆಚ್ಚಿನ ಲಾಭವಾಗಲಿದೆ. ನೀರಾವರಿ ಕೃಷಿ ಅವಲಂಬಿಸಿರುವ ರೈತರು ಇನ್ಮುಂದೆ ಆತಂಕಪಡುವ ಅಗತ್ಯವಿಲ್ಲ ಎಂದರು.  
 
ಕೇಂದ್ರ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ರೈತರಿಗೆ ಸರಕಾರದಿಂದ ಮತ್ತಷ್ಟು ಸೌಲಭ್ಯಗಳು ದೊರೆಯಲಿವೆ. ರೈತರು ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 
 
1961 ಏಪ್ರಿಲ್ 5 ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಶಿಲಾನ್ಯಾಸ ನೆರವೇರಿಸಿದ್ದರು. ಶಂಕುಸ್ಥಾಪನೆ ನೆರವೇರಿಸಿ 56 ವರ್ಷಗಳ ನಂತರ ಆಣೆಕಟ್ಟು ಉದ್ಘಾಟನೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments