Webdunia - Bharat's app for daily news and videos

Install App

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಚೀಕ್ಕೆ ಏಟು, ಆತ್ಮನಿರ್ಭರದ ಮಾತನಾಡಿದ ಪ್ರಧಾನಿ ಮೋದಿ

Webdunia
ಶನಿವಾರ, 15 ಆಗಸ್ಟ್ 2020 (09:09 IST)
ನವದೆಹಲಿ: ಪ್ರಧಾನಿ ಮೋದಿ 74 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದು, ಗಡಿ ತಂಟೆ ಮಾಡುವ ಚೀನಾಗೆ ಮಾತಿನ ಏಟು ಕೊಟ್ಟಿದ್ದಾರೆ.


ನಮ್ಮ ದೇಶದ ಸಾರ್ವಭೌಮತೆ ರಕ್ಷಿಸಲು ನಾವು  ಯಾವುದಕ್ಕೂ ಸೈ. ಇದನ್ನು ನಮ್ಮ ಸೈನಿಕರು ಇತ್ತೀಚೆಗೆ ಮಾಡಿ ತೋರಿಸಿದ್ದಾರೆ. ಈ ಯೋಧರ ಪ್ರಾಣತ್ಯಾಗವನ್ನು ನಾವು ಇಂದು ಸ್ಮರಿಸಿಕೊಳ್ಳಬೇಕಿದೆ ಎಂದು ಚೀನಾಗೆ ತಿರುಗೇಟು ಕೊಟ್ಟಿದ್ದಾರೆ.

ಮೋದಿ ತಮ್ಮ ಭಾಷಣದುದ್ದಕ್ಕೂ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಒತ್ತು ನೀಡುವಂತೆ ಒತ್ತಾಯಿಸಿದ್ದಾರೆ. ರಕ್ಷಣಾ ಇಲಾಖೆಯಿಂದ ಹಿಡಿದು ಎಲ್ಲಾ ರಂಗದಲ್ಲೂ ನಮ್ಮ ದೇಶ ಇನ್ನೊಂದು ದೇಶವನ್ನು ಅವಲಂಬಿಸದೇ ಆತ್ಮನಿರ್ಭರತೆ ಸಾಧಿಸಬೇಕು ಎಂದು ಮೋದಿ ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments