ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಚೀಕ್ಕೆ ಏಟು, ಆತ್ಮನಿರ್ಭರದ ಮಾತನಾಡಿದ ಪ್ರಧಾನಿ ಮೋದಿ

Webdunia
ಶನಿವಾರ, 15 ಆಗಸ್ಟ್ 2020 (09:09 IST)
ನವದೆಹಲಿ: ಪ್ರಧಾನಿ ಮೋದಿ 74 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದು, ಗಡಿ ತಂಟೆ ಮಾಡುವ ಚೀನಾಗೆ ಮಾತಿನ ಏಟು ಕೊಟ್ಟಿದ್ದಾರೆ.


ನಮ್ಮ ದೇಶದ ಸಾರ್ವಭೌಮತೆ ರಕ್ಷಿಸಲು ನಾವು  ಯಾವುದಕ್ಕೂ ಸೈ. ಇದನ್ನು ನಮ್ಮ ಸೈನಿಕರು ಇತ್ತೀಚೆಗೆ ಮಾಡಿ ತೋರಿಸಿದ್ದಾರೆ. ಈ ಯೋಧರ ಪ್ರಾಣತ್ಯಾಗವನ್ನು ನಾವು ಇಂದು ಸ್ಮರಿಸಿಕೊಳ್ಳಬೇಕಿದೆ ಎಂದು ಚೀನಾಗೆ ತಿರುಗೇಟು ಕೊಟ್ಟಿದ್ದಾರೆ.

ಮೋದಿ ತಮ್ಮ ಭಾಷಣದುದ್ದಕ್ಕೂ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಒತ್ತು ನೀಡುವಂತೆ ಒತ್ತಾಯಿಸಿದ್ದಾರೆ. ರಕ್ಷಣಾ ಇಲಾಖೆಯಿಂದ ಹಿಡಿದು ಎಲ್ಲಾ ರಂಗದಲ್ಲೂ ನಮ್ಮ ದೇಶ ಇನ್ನೊಂದು ದೇಶವನ್ನು ಅವಲಂಬಿಸದೇ ಆತ್ಮನಿರ್ಭರತೆ ಸಾಧಿಸಬೇಕು ಎಂದು ಮೋದಿ ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments