Webdunia - Bharat's app for daily news and videos

Install App

ಸ್ವತಂತ್ರದಿನ ಭಾಷಣದಲ್ಲಿ ಭರ್ಜರಿ ಘೋಷಣೆ ಮಾಡಿದ ಪ್ರಧಾನಿ ಮೋದಿ

Webdunia
ಭಾನುವಾರ, 15 ಆಗಸ್ಟ್ 2021 (10:33 IST)
ನವದೆಹಲಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ 100 ಲಕ್ಷ ಕೋಟಿ ರೂ.ಗಳ ಘೋಷಣೆಯೊಂದನ್ನು ಮಾಡಿದ್ದಾರೆ.


ತಮ್ಮ ಭಾಷಣದಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರ ಹೇಳಿದ ಪ್ರಧಾನಿ ಮೋದಿ 100 ಲಕ್ಷ ಕೋಟಿ ರೂ.ಗಳ ಗತಿ ಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ. ಇದು ಮೂಲ ಸೌಕರ್ಯಾಭಿವೃದ್ಧಿ ಯೋಜನೆಗಳಿಗಾಗಿ ಬಳಕೆಯಾಗಲಿದೆ.

ಈ ಯೋಜನೆಯಿಂದ ಯುವಕರಿಗೆ ಹೆಚ್ಚು ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಸ್ಥಳೀಯ ಉದ್ಯಮಿಗಳಿಗೆ ಜಾಗತಿಕವಾಗಿ ಸ್ಪರ್ಧೆ ನೀಡಲು ಸಹಾಯವಾಗಲಿದೆ ಎಂದಿದ್ದಾರೆ. ನಾವು ವಿಶ್ವ ದರ್ಜೆಯ ಉತ್ಪನ್ನಗಳನ್ನು ತಯಾರಿಸಲು ಒಟ್ಟಾಗಿ ಹೆಜ್ಜೆಯಿಡೋಣ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments