Webdunia - Bharat's app for daily news and videos

Install App

ನಿಮ್ಮೂರಲ್ಲಿ ಪದ್ಮ ಪ್ರಶಸ್ತಿಗೆ ಅರ್ಹರಿದ್ದಾರೆಯೇ? ಪ್ರಧಾನಿ ಮೋದಿಗೆ ಮೆಸೇಜ್ ಮಾಡಿ!

Webdunia
ಸೋಮವಾರ, 12 ಜುಲೈ 2021 (09:35 IST)
ನವದೆಹಲಿ: 2020-21 ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಸೂಕ್ತ ಸಾಧಕರನ್ನು ಆಯ್ಕೆ ಮಾಡಲು ಪ್ರಧಾನಿ ಮೋದಿ ದೇಶದ ಜನತೆಗೇ ಆಹ್ವಾನ ನೀಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಊರಿನಲ್ಲಿ, ನಿಮ್ಮ ಸುತ್ತಮುತ್ತ ವಿಶೇಷ ಸಾಧನೆ ಮಾಡಿದವರು, ಎಲೆಮರೆಕಾಯಿಗಳಂತೆ ಸೇವೆ ಮಾಡುತ್ತಿರುವವರು ಯಾರಾದರೂ ಇದ್ದಲ್ಲಿ ಅಂತಹ ಮಹಾನ್ ಸಾಧಕರ ವಿವರಗಳನ್ನು http://padmaawards.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ಸೆ.15 ರೊಳಗಾಗಿ ಮಾಹಿತಿ ಕೊಡಿ ಎಂದಿದ್ದಾರೆ.

ಈ ಮೂಲಕ ಇದುವರೆಗೆ ಕೇವಲ ಸಮಿತಿಯೊಂದು ನಡೆಸುತ್ತಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ಜನ ಸಾಮಾನ್ಯರೂ ಭಾಗಿಯಾಗಲು ಅವಕಾಶ ನೀಡಿದ್ದಾರೆ. ಎಷ್ಟೋ ಜನಕ್ಕೆ ಸ್ಪೂರ್ತಿಯಾಗಿ ಬದುಕುವ ಎಷ್ಟೋ ಮಹನೀಯರಿದ್ದಾರೆ. ಅಂತಹವರನ್ನು ಗುರುತಿಸಿ ದೇಶದ ಉನ್ನತ ಗೌರವ ನೀಡಲು ಪ್ರಧಾನಿ ಮೋದಿ ಇಂತಹದ್ದೊಂದು ಆಹ್ವಾನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments