Webdunia - Bharat's app for daily news and videos

Install App

ನವಿಲಿಗೆ ತಿನಿಸಲು ಸಭೆ ಮಧ್ಯದಲ್ಲೇ ಎದ್ದು ಹೋಗಿದ್ದರು: ಅಮಿತ್‌ ಶಾ

Webdunia
ಗುರುವಾರ, 12 ಮೇ 2022 (16:16 IST)
ಪ್ರಧಾನಿ ನರೇಂದ್ರ ಮೋದಿ ಎಷ್ಟು ಭಾವುಕರು ಅಂದರೆ ನವಿಲಿಗೆ ತಿನಿಸಲು ಒಂದು ಬಾರಿ ಅತ್ಯಂತ ಮುಖ್ಯವಾದ ಸಭೆಯ ಮಧ್ಯದಲ್ಲೇ ಎದ್ದು ಹೋಗಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ಮೋದಿ ಅವರ ರಾಜಕೀಯ ಜೀವನ ಆಧರಿಸಿದ ಮೋದಿ @20: ಡ್ರೀಮ್ಸ್‌ ಮೀಟ್‌ ಡೆಲಿವರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಮುಖ್ಯವಾದ ಸಭೆ ನಡೆಯುತ್ತಿದ್ದಾಗ ಮೋದಿ ನವಿಲಿನ ಹಸಿವಿನ ಬಗ್ಗೆ ಗಮನ ಹರಿಸಿದ್ದು ನೋಡಿ ಅಚ್ಚರಿ ಆಗಿತ್ತು ಎಂದರು.
ಸಭೆ ನಡೆಯುತ್ತಿದ್ದಾಗ ನವಿಲು ಗಾಜಿನ ಗ್ಲಾಸ್‌ ಉರುಳಿಸಿತ್ತು. ಇದನ್ನು ಗಮನಿಸಿದ ಅವರು ನವಿಲು ಎಷ್ಟು ಹಸಿದಿದೆ ಎಂದು ತಿಳಿದುಕೊಂಡು ಕೂಡಲೇ ಆ ಕಡೆ ಗಮನ ಹರಿಸಿದರು. ನವಿಲಿನ ಹಸಿವು ಗುರುತಿಸಿ ಸಭೆಯ ನಡುವೆ ಆ ಕಡೆ ಗಮನ ಹರಿಸಿದ್ದಾರೆಂದರೆ ಅವರು ಎಷ್ಟು ಭಾವನಾತ್ಮಕ ಜೀವಿ ಎಂಬುದು ತಿಳಿಯುತ್ತದೆ ಎಂದು ಅಮಿತ್‌ ಶಾ ವಿವರಿಸಿದರು.
2020ರಲ್ಲಿ ಪ್ರಧಾನಿ ಮೋದಿ ನವಿಲಿಗೆ ಆಹಾರ ತಿನಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾಕಷ್ಟು ಸುದ್ದಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments