Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಯನ್ನು ಮಹಿಷಾಸುರನಿಗೆ ಹೋಲಿಸಿದವರು ಯಾರು ಗೊತ್ತಾ?

webdunia
ಭಾನುವಾರ, 14 ಅಕ್ಟೋಬರ್ 2018 (08:50 IST)
ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಪ್ರಧಾನಿ ಮೋದಿಯನ್ನು ಮಹಿಷಾಸುರನಿಗೆ ಹೋಲಿಕೆ ಮಾಡಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ವಕ್ತಾರರು ಪ್ರಧಾನಿ ಮೋದಿಯನ್ನು ಭಗವಾನ್ ವಿಷ್ಣುವಿನ ಅವತಾರ ಎಂದು ಹೊಗಳಿದ ಬೆನ್ನಲ್ಲೇ ಸಂಜಯ್ ನಿರುಪಮ್ ಈ ರೀತಿ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ನಿರುಪಮ್ ‘ಬಿಜೆಪಿ ವಕ್ತಾರರು ಪ್ರಧಾನಿ ಮೋದಿಯನ್ನು ವಿಷ್ಣುವಿನ ಅವತಾರ ಎಂದಿದ್ದನ್ನು ನಾನು ಖಂಡಿಸುತ್ತೇನೆ. ಭಗವಾನ್ ವಿಷ್ಣು ಎಂದಿಗೂ ಸುಳ್ಳು ಹೇಳಿಲ್ಲ, ಭ್ರಷ್ಟಾಚಾರ ಮಾಡಿಲ್ಲ. ಇದು ನವರಾತ್ರಿಯ ಸಂದರ್ಭ. ಮೋದಿಯವರ ನಡೆ ನೋಡಿದರೆ ಅವರು ಮಹಿಷಾಸುರನ ಅವತಾರ ಎನಿಸುತ್ತದೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಉಪಸಮರದ ಕೈ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ