Webdunia - Bharat's app for daily news and videos

Install App

ಪ್ರಧಾನಿ ಮೋದಿ ‘ಬ್ರಹ್ಮ’ನಿದ್ದಂತೆ: ಖರ್ಗೆ ಲೇವಡಿ

Webdunia
ಬುಧವಾರ, 22 ನವೆಂಬರ್ 2017 (09:38 IST)
ನವದೆಹಲಿ: ಪ್ರಧಾನಿ ಮೋದಿ ಎಂದರೆ ಸಾಕ್ಷಾತ್ ಬ್ರಹ್ಮನಿದ್ದಂತೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
 

ಸೃಷ್ಟಿಕರ್ತನ ಬ್ರಹ್ಮನಂತೆ ಎಲ್ಲಾ ನಿಯಂತ್ರಣವೂ ಅವರ ಕೈಯಲ್ಲೇ. ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆ ಎನ್ನುವುದು ಅವರಿಗೆ ಮಾತ್ರ ಗೊತ್ತು. ನಾನೂ ಹಲವು ಸಚಿವರು, ಸ್ಪೀಕರ್ ಕೇಳಿದೆ. ಆದರೆ ಯಾರಿಗೂ ಅಧಿವೇಶನ ಯಾವಾಗ ಎಂದು ಗೊತ್ತಿಲ್ಲ’ ಎಂದು ಖರ್ಗೆ ಟೀಕಿಸಿದ್ದಾರೆ.

ಹೀಗಾಗಿ ಪ್ರಧಾನಿ ಮೋದಿ ಬ್ರಹ್ಮನಿದ್ದನಂತೆ. ಬ್ರಹ್ಮನ ಆದೇಶ ಬರುವವರೆಗೂ ಏನೂ ನಡೆಯಲ್ಲ. ಯಾವಾಗ ಏನಾಗುತ್ತದೆಂದು ಅವರಿಗೆ ಮಾತ್ರ ಗೊತ್ತು ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments