Webdunia - Bharat's app for daily news and videos

Install App

ಪ್ರಧಾನಿ ಮೋದಿ ಗೌತಮ್ ಬುದ್ಧರಂತೆ: ಪರೇಶ್ ರಾವಲ್

Webdunia
ಮಂಗಳವಾರ, 28 ನವೆಂಬರ್ 2017 (12:38 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೌತಮ ಬುದ್ಧರಂತಿರುವ ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ಜಾತಿಯ ಆಧಾರದ ಮೇಲೆ ಮತಚಲಾಯಿಸುವುದು ಪಾಪ ಮತ್ತು ನೈತಿಕತೆಯ ಕುಸಿತ ಎಂದು ಬಿಜೆಪಿ ಸಂಸದ ಪರೇಶ್ ರಾವಲ್ ಹೇಳಿದ್ದಾರೆ.
 
ರಾಜ್‌ಕೋಟ್‌ನಲ್ಲಿ ಆಯೋಜಿಸಲಾದ "ಮನ್ ಕಿ ಬಾತ್, ಚಾಯಿ ಕೆ ಸಾತ್" ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಭಿಕರೊಂದಿಗೆ ಮಾತನಾಡಿದ ಅವರು ನಿಮ್ಮ ಮಕ್ಕಳು ಪ್ರಧಾನಿ ಮೋದಿಯಂತಾಗಬೇಕೆ ಅಥವಾ ರಾಹುಲ್ ಗಾಂಧಿಯವರಂತಾಗಬೇಕೆ ಎಂದು ಪ್ರಶ್ನಿಸಿದರು.  
 
ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ದೊರೆಯುವುದು ಕಷ್ಟ. ದೈವತ್ವದಿಂದ ಮಾತ್ರ ಇಂತಹ ವ್ಯಕ್ತಿ ದೊರೆಯುತ್ತಾರೆ. ಇಂತಹ ಕ್ರಿಯಾತ್ಮಕ ವ್ಯಕ್ತಿಗಳು ಅವತಾರಗಳು ರಾಜಕೀಯದಿಂದ ಉತ್ಪತ್ತಿಯಾಗಲು ಸಾಧ್ಯವಿಲ್ಲ.
 
ಗೌತಮ್ ಬುದ್ಧನಂತೆಯೇ ಕುಟುಂಬವನ್ನು ತೊರೆದು ದೇಶದ ಸೇವೆಗೆ ಹೊರಟಿರುವ ವ್ಯಕ್ತಿಯ ರಾಜ್ಯದಲ್ಲಿ ಮತ್ತು ಜಾತಿ ಮತ್ತು ಮತಗಳ ಆಧಾರದ ಮೇಲೆ ನಾವು ಮತ ಚಲಾಯಿಸಲು ನಿರ್ಧರಿಸಿದರೆ, ನಾವು ಕೃತಜ್ಞರಾಗಿರದ ಜನರು. ಇದು ಒಂದು ಪಾಪ, ನೈತಿಕತೆಯ ಕುಸಿತ. ನಾವು ಸರ್ದಾರ್ ಪಟೇಲ್ ಮತ್ತು ಮಹಾತ್ಮ ಗಾಂಧಿ ತವರೂರಿನ ಜನತೆ ಎನ್ನುವುದನ್ನು ಮರೆಯಬಾರದು ಎಂದು ಅಹ್ಮದಾಬಾದ್ (ಪೂರ್ವ) ಸಂಸದ ಪರೇಸ್ ರಾವಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments