Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ತೆಂಗಿನ ಕಾಯಿಯೊಳಗೆ ಏನಿದೆ ಅಂತಾನೇ ಗೊತ್ತಿಲ್ಲ: ಪ್ರಧಾನಿ ಮೋದಿ ಲೇವಡಿ

Webdunia
ಗುರುವಾರ, 2 ಮಾರ್ಚ್ 2017 (05:51 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಚಾಟಿ ಬೀಸಿದ್ದಾರೆ. ಅವರೊಬ್ಬ ಎಂತಹ ದೂರದೃಷ್ಟಿಯುಳ್ಳ ನಾಯಕ ಎಂದು ಲೇವಡಿ ಮಾಡಿದ್ದಾರೆ.


ಚುನಾವಣಾ ಪ್ರಚಾರವೊಂದರಲ್ಲಿ ಮಾತನಾಡಿದ ಮೋದಿ “ನೋಡಿ ನಮ್ಮಲ್ಲಿ ಎಂತಹ ದೂರದೃಷ್ಟಿಯ ಕಾಂಗ್ರೆಸ್ ನಾಯಕರಿದ್ದಾರೆ. ಅವರು ಮಣಿಪುರದ್ಲಲಿ ಹೋಗಿ ಹೀಗೆ ಹೇಳುತ್ತಾರೆ. ನಾನು ತೆಂಗಿನ ಕಾಯಿಯ ಜ್ಯೂಸ್ ತೆಗೆದು ಲಂಡನ್ ಗೆ ರಫ್ತು ಮಾಡುತ್ತೇನೆ ಅಂತ. ಅವರಿಗೆ ತೆಂಗಿನ ಕಾಯಿಯಿಂದ ಜ್ಯೂಸ್ ಬರುತ್ತಾ, ನೀರು ಇರುತ್ತಾ ಎನ್ನುವುದೇ ಗೊತ್ತಿಲ್ಲ. ಅಷ್ಟಕ್ಕೂ ತೆಂಗಿನಕಾಯಿ ಬೆಳೆಯುವುದು ಕೇರಳದಲ್ಲಿ. ಇಂತಹಾ ಜನ ನಾಯಕನಿಗೆ ದೇವರು ದೀರ್ಘಾಯುಷ್ಯ ನೀಡಲಿ” ಎಂದು ವ್ಯಂಗ್ಯವಾಡಿದ್ದಾರೆ.

ಇದಲ್ಲದೆ ಭಾರತದ ಜಿಡಿಪಿ 7 ಶೇಕಡಾ ಹೆಚ್ಚಳವಾಗಿದ್ದಕ್ಕೆ ಈ ಮೊದಲು ನೋಟು ನಿಷೇಧ ಮಾಡಿದಾಗ ತಮ್ಮನ್ನು ಟೀಕಿಸಿದ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಸೇರಿದಂತೆ ಹಲವರಿಗೆ ಚಾಟಿ ಬೀಸಿದ್ದಾರೆ. ಹಾರ್ವರ್ಡ್ ವಿವಿಯ ಪದವಿಗಿಂತ, ಹಾರ್ಡ್ ವರ್ಕ್ ದೊಡ್ಡದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments