Webdunia - Bharat's app for daily news and videos

Install App

ಸಂಸತ್ತಿನಲ್ಲಿ ಗಹ ಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಗೆ ಪ್ರಧಾನಿ ಮೋದಿ ಕೊಟ್ಟ ಏಟು ಹೇಗಿತ್ತು ಗೊತ್ತಾ?!

Webdunia
ಗುರುವಾರ, 8 ಫೆಬ್ರವರಿ 2018 (11:02 IST)
ನವದೆಹಲಿ: ಪ್ರಧಾನಿ ಮೋದಿ ನಿನ್ನೆ ಲೋಕಸಭೆಯಲ್ಲಿ ಮಾಡಿದ ಭಾಷಣ ವಿಪಕ್ಷಗಳ ಕೋಲಾಹಲಕ್ಕೆ ಕಾರಣವಾಗಿತ್ತು. ರಾಜ್ಯಸಭೆಯಲ್ಲೂ ಮೋದಿ ನಿನ್ನೆ ವಿಶೇಷವಾಗಿ ಗಮನ ಸೆಳೆದರು.
 

ಪ್ರಧಾನಿ ಮೋದಿ ಮಾತನಾಡಲು ಎದ್ದು ನಿಂತಾಗ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಗಹ ಗಹಿಸಿ ನಗುತ್ತಿದ್ದರು. ಮೋದಿಗೆ ಕುಹುಕ ಮಾಡುತ್ತಿದ್ದ ಅವರ ರೀತಿ ಸಭಾಪತಿ ವೆಂಕಯ್ಯ ನಾಯ್ಡು ಕೆಂಗಣ್ಣಿಗೆ ಗುರಿಯಾಯಿತು.

ಕುಳಿತುಕೊಳ್ಳಿ. ಈ ರೀತಿ ವರ್ತನೆ ಸರಿಯಲ್ಲ. ಏನಾದರೂ ಸಮಸ್ಯೆಯಿದ್ದರೆ ವೈದ್ಯರ ಬಳಿ ಹೋಗಿ ಎಂದು ವೆಂಕಯ್ಯ ನಾಯ್ಡು ಕೋಪದಿಂದಲೇ ಹೇಳಿದರು. ಆದರೆ ಮಾತನಾಡಲು ಎದ್ದು ನಿಂತಿದ್ದ ಪ್ರಧಾನಿ ಮೋದಿ ‘ಸಭಾಪತಿಗಳೇ ರೇಣುಕಾಜೀಯನ್ನು ತಡೆಯಬೇಡಿ. ರಾಮಾಯಣ ಧಾರವಾಹಿ ಮುಗಿದ ಮೇಲೆ ಇದೇ ಮೊದಲ ಬಾರಿಗೆ ಇಂತಹದ್ದೊಂದು ನಗು ನೋಡುವ ಸೌಭಾಗ್ಯ ಇಂದೇ ಸಿಗುತ್ತಿದೆ’ ಎಂದು ಹಾಸ್ಯ ಮಾಡಿದರು. ತಕ್ಷಣ ಅಲ್ಲಿದ್ದ ಬಿಜೆಪಿ ಸದಸ್ಯರೆಲ್ಲಾ ಮೇಜು ಕುಟ್ಟಿ ಜೋರಾಗಿ ನಕ್ಕರು. ನಂತರ ಪ್ರಧಾನಿ ಮೋದಿ ತಮ್ಮ ಮಾತು ಮುಂದುವರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments