ಸ್ವಚ್ಛ್ ಭಾರತ ಅಭಿಯಾನವನ್ನು ತಾವೇ ಪಾಲಿಸಿದ ಪ್ರಧಾನಿ ಮೋದಿ

Webdunia
ಮಂಗಳವಾರ, 3 ಅಕ್ಟೋಬರ್ 2017 (17:47 IST)
ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ ಕನಸಾದ ಸ್ವಚ್ಛ್ ಭಾರತ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸದಾ ಮಾತನಾಡುತ್ತಾರೆ. ಇದೀಗ ಕೃತಿಯಲ್ಲೂ ಮಾಡಿ ತೋರಿಸಿದ್ದಾರೆ.


ದಸರಾ ಉತ್ಸವದ ಆಚರಣೆ ಸಲುವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಧಾನಿ ಮೋದಿ ಆರತಿ ಮಾಡಿದ ನಂತರ ತಮಗೆ ಬಳಸಲು ನೀಡಿದ್ದ ಟಿಶ್ಯೂ ಪೇಪರ್ ನನ್ನು ನೆಲಕ್ಕೆ ಹಾಕದೇ ಪಾಕೆಟ್ ಒಳಗೆ ಇಟ್ಟುಕೊಂಡಿದ್ದಾರೆ.

ಈ ಮೂಲಕ ಸ್ವಚ್ಛ್ ಭಾರತ್ ಬಗ್ಗೆ ಮಾತನಾಡುವ ಪ್ರಧಾನಿ ತಾವೇ ಅದನ್ನು ಮಾಡಿ ತೋರಿಸಿದ್ದಾರೆ. ಹಿಂದೊಮ್ಮೆ ಪುಸ್ತಕ ಬಿಡುಗಡೆ ಸಮಾರಂಭದಲ್ಲೂ ಕಸವನ್ನು ನೆಲದಲ್ಲಿ ಬಿಸಾಕದೇ ತಮ್ಮ ಪಾಕೆಟ್ ಒಳಗಿಟ್ಟುಕೊಂಡ ಪ್ರಧಾನಿ ಮೋದಿ ಫೋಟೋ ವೈರಲ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments