Webdunia - Bharat's app for daily news and videos

Install App

ಸ್ವಚ್ಛ್ ಭಾರತ ಅಭಿಯಾನವನ್ನು ತಾವೇ ಪಾಲಿಸಿದ ಪ್ರಧಾನಿ ಮೋದಿ

Webdunia
ಮಂಗಳವಾರ, 3 ಅಕ್ಟೋಬರ್ 2017 (17:47 IST)
ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ ಕನಸಾದ ಸ್ವಚ್ಛ್ ಭಾರತ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸದಾ ಮಾತನಾಡುತ್ತಾರೆ. ಇದೀಗ ಕೃತಿಯಲ್ಲೂ ಮಾಡಿ ತೋರಿಸಿದ್ದಾರೆ.


ದಸರಾ ಉತ್ಸವದ ಆಚರಣೆ ಸಲುವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಧಾನಿ ಮೋದಿ ಆರತಿ ಮಾಡಿದ ನಂತರ ತಮಗೆ ಬಳಸಲು ನೀಡಿದ್ದ ಟಿಶ್ಯೂ ಪೇಪರ್ ನನ್ನು ನೆಲಕ್ಕೆ ಹಾಕದೇ ಪಾಕೆಟ್ ಒಳಗೆ ಇಟ್ಟುಕೊಂಡಿದ್ದಾರೆ.

ಈ ಮೂಲಕ ಸ್ವಚ್ಛ್ ಭಾರತ್ ಬಗ್ಗೆ ಮಾತನಾಡುವ ಪ್ರಧಾನಿ ತಾವೇ ಅದನ್ನು ಮಾಡಿ ತೋರಿಸಿದ್ದಾರೆ. ಹಿಂದೊಮ್ಮೆ ಪುಸ್ತಕ ಬಿಡುಗಡೆ ಸಮಾರಂಭದಲ್ಲೂ ಕಸವನ್ನು ನೆಲದಲ್ಲಿ ಬಿಸಾಕದೇ ತಮ್ಮ ಪಾಕೆಟ್ ಒಳಗಿಟ್ಟುಕೊಂಡ ಪ್ರಧಾನಿ ಮೋದಿ ಫೋಟೋ ವೈರಲ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments