Webdunia - Bharat's app for daily news and videos

Install App

ರಾಜೀನಾಮೆ ಬೇಡ ಎಂದು ಪ್ರಧಾನಿ ಮೋದಿ ರೈಲ್ವೇ ಸಚಿವರಿಗೆ ಹೇಳಿದ್ದರ ಅಸಲಿ ಕಾರಣ ಗೊತ್ತಾ?

Webdunia
ಗುರುವಾರ, 24 ಆಗಸ್ಟ್ 2017 (14:46 IST)
ನವದೆಹಲಿ: ಉತ್ತರ ಪ್ರದೇಶದಲ್ಲಿ ಬೆನ್ನು ಬೆನ್ನಿಗೇ ರೈಲ್ವೇ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದರೂ, ಪ್ರಧಾನಿ ಮೋದಿ ಬೇಡ ಎಂದಿದ್ದರು ಎಂದು ವರದಿಯಾಗಿತ್ತು.

 
ಇದರ ಅಸಲಿ ಕಾರಣ ಏನೆಂಬುದು ಬಹಿರಂಗವಾಗಿದೆ. ಅಸಲಿಗೆ ಪ್ರಧಾನಿ ಮೋದಿ ಸುರೇಶ್ ಪ್ರಭು ಜಾಗಕ್ಕೆ ಹೊಸ ಸಚಿವರನ್ನು ನೇಮಿಸಲು ಚಿಂತನೆ ನಡೆಸುತ್ತಿದ್ದಾರಂತೆ.

ಸುರೇಶ್ ಪ್ರಭು ಸ್ಥಾನ ತುಂಬಲು ಸಮರ್ಥರಾದ ಸಂಸದರರಿಗಾಗಿ ಪ್ರಧಾನಿ ಮೋದಿ ಹುಡುಕಾಟ ನಡೆಸುತ್ತಿದ್ದಾರೆ. ಹೀಗಾಗಿ ಸಮರ್ಥ ಸಚಿವರನ್ನು ಹುಡುಕಿದ ಮೇಲೆ ಸುರೇಶ್ ಪ್ರಭು ಸ್ಥಾನಕ್ಕೆ ಕತ್ತರಿ ಬೀಳಲಿದೆ.  ಇದೊಂದು ಮಹತ್ವದ ಇಲಾಖೆಯಾದ್ದರಿಂದ ಪ್ರಧಾನಿ ಮೋದಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ.. ತಮಿಳುನಾಡಿಗೆ ಮತ್ತೊಬ್ಬ ಸಿಎಂ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments