Webdunia - Bharat's app for daily news and videos

Install App

ರಾಜೀನಾಮೆ ಬೇಡ ಎಂದು ಪ್ರಧಾನಿ ಮೋದಿ ರೈಲ್ವೇ ಸಚಿವರಿಗೆ ಹೇಳಿದ್ದರ ಅಸಲಿ ಕಾರಣ ಗೊತ್ತಾ?

Webdunia
ಗುರುವಾರ, 24 ಆಗಸ್ಟ್ 2017 (14:46 IST)
ನವದೆಹಲಿ: ಉತ್ತರ ಪ್ರದೇಶದಲ್ಲಿ ಬೆನ್ನು ಬೆನ್ನಿಗೇ ರೈಲ್ವೇ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದರೂ, ಪ್ರಧಾನಿ ಮೋದಿ ಬೇಡ ಎಂದಿದ್ದರು ಎಂದು ವರದಿಯಾಗಿತ್ತು.

 
ಇದರ ಅಸಲಿ ಕಾರಣ ಏನೆಂಬುದು ಬಹಿರಂಗವಾಗಿದೆ. ಅಸಲಿಗೆ ಪ್ರಧಾನಿ ಮೋದಿ ಸುರೇಶ್ ಪ್ರಭು ಜಾಗಕ್ಕೆ ಹೊಸ ಸಚಿವರನ್ನು ನೇಮಿಸಲು ಚಿಂತನೆ ನಡೆಸುತ್ತಿದ್ದಾರಂತೆ.

ಸುರೇಶ್ ಪ್ರಭು ಸ್ಥಾನ ತುಂಬಲು ಸಮರ್ಥರಾದ ಸಂಸದರರಿಗಾಗಿ ಪ್ರಧಾನಿ ಮೋದಿ ಹುಡುಕಾಟ ನಡೆಸುತ್ತಿದ್ದಾರೆ. ಹೀಗಾಗಿ ಸಮರ್ಥ ಸಚಿವರನ್ನು ಹುಡುಕಿದ ಮೇಲೆ ಸುರೇಶ್ ಪ್ರಭು ಸ್ಥಾನಕ್ಕೆ ಕತ್ತರಿ ಬೀಳಲಿದೆ.  ಇದೊಂದು ಮಹತ್ವದ ಇಲಾಖೆಯಾದ್ದರಿಂದ ಪ್ರಧಾನಿ ಮೋದಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ.. ತಮಿಳುನಾಡಿಗೆ ಮತ್ತೊಬ್ಬ ಸಿಎಂ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments