Webdunia - Bharat's app for daily news and videos

Install App

ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು!

Webdunia
ಸೋಮವಾರ, 29 ಜನವರಿ 2018 (10:16 IST)
ನವದೆಹಲಿ: ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ ದರ್ಶನ್ ಎಂದ ಮಾತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದುಕೊಳ್ಳಬೇಡಿ.
 

ಪ್ರಧಾನಿ ಹೇಳಿದ ದರ್ಶನ್ ಕರ್ನಾಟಕದವರೇ. ಮೈಸೂರಿನ ದರ್ಶನ್ ಎಂಬವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯ ಮಾತನಾಡಿದ್ದಾರೆ.

ಮೈ ಗವರ್ನಮೆಂಟ್ ಆಪ್ ಮೂಲಕ ದರ್ಶನ್, ಜನ ಔಷಧ ಮಳಿಗೆ ಯೋಜನೆಯಿಂದ ತನಗೆ ಹೇಗೆ ಲಾಭವಾಯಿತು ಎಂದು ಹೇಳಿಕೊಂಡಿದ್ದರು. ಅದರ ಬಗ್ಗೆ ಪ್ರಸ್ತಾಪಿಸಿರುವ ಮೋದಿ ದರ್ಶನ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ದೇವದಾಸಿಯರ ಕಲ್ಯಾಣಕ್ಕಾಗಿ ಹೋರಾಡುತ್ತಿರುವ ಸೀತವ್ವ ಜೋಡಟ್ಟಿಗೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments