Webdunia - Bharat's app for daily news and videos

Install App

ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು!

Webdunia
ಸೋಮವಾರ, 29 ಜನವರಿ 2018 (10:16 IST)
ನವದೆಹಲಿ: ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ ದರ್ಶನ್ ಎಂದ ಮಾತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದುಕೊಳ್ಳಬೇಡಿ.
 

ಪ್ರಧಾನಿ ಹೇಳಿದ ದರ್ಶನ್ ಕರ್ನಾಟಕದವರೇ. ಮೈಸೂರಿನ ದರ್ಶನ್ ಎಂಬವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯ ಮಾತನಾಡಿದ್ದಾರೆ.

ಮೈ ಗವರ್ನಮೆಂಟ್ ಆಪ್ ಮೂಲಕ ದರ್ಶನ್, ಜನ ಔಷಧ ಮಳಿಗೆ ಯೋಜನೆಯಿಂದ ತನಗೆ ಹೇಗೆ ಲಾಭವಾಯಿತು ಎಂದು ಹೇಳಿಕೊಂಡಿದ್ದರು. ಅದರ ಬಗ್ಗೆ ಪ್ರಸ್ತಾಪಿಸಿರುವ ಮೋದಿ ದರ್ಶನ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ದೇವದಾಸಿಯರ ಕಲ್ಯಾಣಕ್ಕಾಗಿ ಹೋರಾಡುತ್ತಿರುವ ಸೀತವ್ವ ಜೋಡಟ್ಟಿಗೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments