Webdunia - Bharat's app for daily news and videos

Install App

ಮೋದಿ ಕ್ಯಾಬಿನೆಟ್ ಸೇರಿಕೊಳ್ಳಲಿದ್ದಾರೆ ಗಾಂಧಿ, ಸಿಂಧಿಯಾ

Webdunia
ಶನಿವಾರ, 19 ಜೂನ್ 2021 (10:24 IST)
ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಪುನರಾರಚನೆ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.


ನಿಷ್ಕ್ರಿಯ ಸಚಿವರನ್ನು ಪದಚ್ಯುತಗೊಳಿಸಿ ಆ ಸ್ಥಾನಕ್ಕೆ ಹೊಸ ಮುಖಗಳನ್ನು ತರಲು ಮೋದಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ದಿವಂಗತ ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿರಿಂದ ತೆರವಾದ ಸ್ಥಾನಗಳಿಗೆ ಹೊಸ ಸಚಿವರನ್ನು ನೇಮಕ ಮಾಡಲಿದ್ದಾರೆ.

ಮೂಲಗಳ ಪ್ರಕಾರ ವರುಣ್ ಗಾಂಧಿ, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿರುವ ಜ್ಯೋತಿರಾಧಿತ್ಯ ಸಿಂಧಿಯಾ ಮುಂತಾದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ‍್ಯತೆಯಿದೆ. ಈಗಾಗಲೇ ಮೋದಿ ಮತ್ತು ಅಮಿತ್ ಶಾ ಜೋಡಿ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments