Webdunia - Bharat's app for daily news and videos

Install App

ಮೋದಿ ಕ್ಯಾಬಿನೆಟ್ ಸೇರಿಕೊಳ್ಳಲಿದ್ದಾರೆ ಗಾಂಧಿ, ಸಿಂಧಿಯಾ

Webdunia
ಶನಿವಾರ, 19 ಜೂನ್ 2021 (10:24 IST)
ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಪುನರಾರಚನೆ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.


ನಿಷ್ಕ್ರಿಯ ಸಚಿವರನ್ನು ಪದಚ್ಯುತಗೊಳಿಸಿ ಆ ಸ್ಥಾನಕ್ಕೆ ಹೊಸ ಮುಖಗಳನ್ನು ತರಲು ಮೋದಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ದಿವಂಗತ ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿರಿಂದ ತೆರವಾದ ಸ್ಥಾನಗಳಿಗೆ ಹೊಸ ಸಚಿವರನ್ನು ನೇಮಕ ಮಾಡಲಿದ್ದಾರೆ.

ಮೂಲಗಳ ಪ್ರಕಾರ ವರುಣ್ ಗಾಂಧಿ, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿರುವ ಜ್ಯೋತಿರಾಧಿತ್ಯ ಸಿಂಧಿಯಾ ಮುಂತಾದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ‍್ಯತೆಯಿದೆ. ಈಗಾಗಲೇ ಮೋದಿ ಮತ್ತು ಅಮಿತ್ ಶಾ ಜೋಡಿ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments