Webdunia - Bharat's app for daily news and videos

Install App

ಭಾಷಣ ಮಾಡುವಾಗ ತಪ್ಪು ಮಾಹಿತಿ ಕೊಟ್ಟರೇ ಪ್ರಧಾನಿ ಮೋದಿ?

Webdunia
ಶುಕ್ರವಾರ, 11 ಮೇ 2018 (07:57 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡುವಾಗ ನೆಹರೂ ಕುಟುಂಬದ ಬಗ್ಗೆ ಪ್ರಧಾನಿ ಮೋದಿ ತಪ್ಪು ಮಾಹಿತಿ ಕೊಟ್ಟರೇ? ಹೀಗೊಂದು ವಿಚಾರ ಇದೀಗ ಅಂತರ್ಜಾಲದಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ.

ಬುಧವಾರ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣದ ನಡುವೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಜೈಲಿನಲ್ಲಿದ್ದಾಗ ನೆಹರೂ ಕುಟುಂಬದ ಯಾರೊಬ್ಬರೂ ಅವರನ್ನು ಭೇಟಿಯಾಗಲಿಲ್ಲ ಎಂದಿದ್ದರು. ಇದೀಗ ಚರ್ಚೆಗೆ ಕಾರಣವಾಗಿದೆ.

ಮೋದಿ ತಪ್ಪಾಗಿ ಹೇಳಿದ್ದಾರೆ. ಅಸಲಿಗೆ ಜವಹರ್ ಲಾಲ್ ನೆಹರೂ ಭಗತ್ ಸಿಂಗ್ ರನ್ನು ಭೇಟಿ ಮಾಡಿದ್ದಲ್ಲದೆ, ಅವರ ಬಗ್ಗೆ ಲೇಖನವನ್ನೂ ಬರೆದಿದ್ದರು. ಇತಿಹಾಸ ಗೊತ್ತಿಲ್ಲದೇ ರಾಜಕೀಯ ಕಾರಣಕ್ಕೆ ಏನೇನೋ ಮಾತನಾಡಬೇಡಿ ಎಂದು ಕೆಲವರು ಟ್ವಿಟರ್ ನಲ್ಲಿ ಪ್ರಧಾನಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments