Webdunia - Bharat's app for daily news and videos

Install App

ಠಾಗೋರ್ 155ನೇ ಜನ್ಮದಿನ : ಗೌರವ ಸಲ್ಲಿಸಿದ ಪ್ರಧಾನಿ

Webdunia
ಶನಿವಾರ, 7 ಮೇ 2016 (10:59 IST)
ಇಂದು ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಅವರ 155ನೇಯ ಜನ್ಮದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕವಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.  

 
"ಗುರೂಜಿ ಠಾಗೋರ್ ಅವರ ಜನ್ಮದಿನವಾದ ಇಂದು ನಾನು ಅವರಿಗೆ ತಲೆಬಾಗುತ್ತೇನೆ.  ಬಹುಮುಖ ವ್ಯಕ್ತಿತ್ವದ ಅವರ ಆಳವಾದ ಆಲೋಚನೆಗಳು ಮತ್ತು ಬರಹಗಳು ಸದಾಕಾಲಕ್ಕೂ ಸ್ಪೂರ್ತಿದಾಯಕ,"ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
 
7 ಮೇ, 1861 ರಂದು ಜನಿಸಿದ್ದ ಠಾಗೋರ್ 7 ಆಗಸ್ಟ್  1941ರಲ್ಲಿ ಕೊನೆಯುಸಿರೆಳೆದಿದ್ದರು. ಗುರುದೇವ ಎಂಬ ಅಂಕಿತನಾಮದಲ್ಲಿ ಬರೆಯುತ್ತಿದ್ದ ಅವರು ಅವರು ಮಹಾ ವಿದ್ವಾಂಸ, ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕರಾಗಿ ಗುರುತಿಸಿಕೊಂಡಿದ್ದಾರೆ. 
 
'ಗೀತಾಂಜಲಿ' ಕಾವ್ಯಕ್ಕೆ 1913ರಲ್ಲಿ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ ದಕ್ಕಿತು. ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಹೆಗ್ಗಳಿಕೆ ಅವರದು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಮುಂದಿನ ಸುದ್ದಿ
Show comments