Webdunia - Bharat's app for daily news and videos

Install App

ರಾಜ್ಯ ಸರ್ಕಾರವನ್ನು ಹೊಗಳಿದ ಪ್ರಧಾನಿ ಮೋದಿ

Webdunia
ಸೋಮವಾರ, 1 ಜೂನ್ 2020 (12:56 IST)
ನವದೆಹಲಿ: ಕರ್ನಾಟಕ ಸಮರ್ಥವಾಗಿ ಕೊರೊನಾ ಎದುರಿಸಿದೆ. ಕೊರೊನಾ ತಡೆಯುವಲ್ಲಿ ಕರ್ನಾಟಕದ ಸಾಧನೆ ಅದ್ಭುತ ಎಂದು ಸರ್ಕಾರದ ಸಾಧನೆಯನ್ನು  ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಹಾಗೇ ವೈದ್ಯರು ನರ್ಸ್ ಗಳ ಮೇಲಿನ ಗೌರವ ಹೆಚ್ಚಿದೆ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ರಜತ ಮಹೋತ್ಸವವನ್ನು ದೆಹಲಿಯಿಂದ ವಿಡಿಯೊ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ ವಿವಿಯ ಸಾಧನೆಯನ್ನು ಕೊಂಡಾಡಿದ್ದಾರೆ.
 


ರಾಜ್ಯ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ ವಿಶ್ವವಿದ್ಯಾಲಯದ ಅದ್ಭುತ ಕೆಲಸದ ಬಗ್ಗೆಯೂ ಹೊಗಳಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ವಿವಿ ಸಾಧನೆ ಅನನ್ಯ ಎಂದು ಮೋದಿ ಹೊಗಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments