Webdunia - Bharat's app for daily news and videos

Install App

ಮಂಡ್ಯದ ಸಾಮಾನ್ಯ ರೈತನಿಗೆ ಮನ್ ಕೀ ಬಾತ್ ನಲ್ಲಿ ಅಭಿನಂದಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 29 ಜೂನ್ 2020 (09:49 IST)
ಮಂಡ್ಯ: ಕೆಲವು ದಿನಗಳ ಹಿಂದೆ ಮಂಡ್ಯದ ಮಳವಳ್ಳಿಯ ರೈತ ಕಾಮೇಗೌಡ ಎಂಬವರ ಸಾಮಾಜಿಕ ಕಳಕಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.  ಇದೀಗ ಆ ರೈತನಿಗೆ ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಅಭಿನಂದಿಸಿದ್ದಾರೆ.


ಜಲಸಂರಕ್ಷಣೆ ಕಾಯಕದಲ್ಲಿ ತೊಡಗಿರುವ ಕಾಮೇಗೌಡ ಯಾವ ಪ್ರತಿಫಲಾಪೇಕ್ಷೆಯೂ ಇಲ್ಲದೇ ಇದುವರೆಗೆ 16 ಕೊಳಗಳನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ನಿಸ್ವಾರ್ಥ ಸೇವೆಯನ್ನು ಇದೀಗ ಪ್ರಧಾನಿ ಮೋದಿ ಕೊಂಡಾಡಿದ್ದಾರೆ.

ಕಾಮೇಗೌಡರ ಸಾಧನೆ ಬಗ್ಗೆ ಉಲ್ಲೇಖಿಸಿರುವ ಪ್ರಧಾನಿ ಮೋದಿ ಅವರ ಪ್ರಯತ್ನ ತುಂಬಾ ದೊಡ್ಡದು.ಅವರು ನಿರ್ಮಿಸಿದ್ದು ಸಣ್ಣ ಕೊಳಗಳೇ ಆಗಿರಬಹುದು. ಆದರೆ ಅವರು ಪರಿಶ್ರಮದಿಂದ ನಿರ್ಮಿಸಿರುವ ಕೊಳಗಳಿಂದ ಇಂದು ಅವರ ಊರಿನವರಿಗೆ ಹೊಸ ಜೀವನ ಸಿಕ್ಕಂತಾಗಿದೆ ಎಂದು ಕಾಮೇಗೌಡರ ಬಗ್ಗೆ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments