Webdunia - Bharat's app for daily news and videos

Install App

ತಮ್ಮ ಕಾರ್ಯಕ್ರಮದಲ್ಲಿ ದುರಂತಕ್ಕೀಡಾದವರ ಆಸೆ ಪೂರೈಸಿದ ಪ್ರಧಾನಿ ಮೋದಿ!

Webdunia
ಮಂಗಳವಾರ, 17 ಜುಲೈ 2018 (09:54 IST)
ನವದೆಹಲಿ: ಪಶ್ಚಿಮ ಬಂಗಾಲದಲ್ಲಿ ನಿನ್ನೆ ತಮ್ಮ ಸಾರ್ವಜನಿಕ ಸಮಾವೇಶದಲ್ಲಿ ಟೆಂಟ್ ಕುಸಿದು ಗಾಯಗೊಂಡವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಪ್ರಧಾನಿ ಕಾರ್ಯಕ್ರಮದಲ್ಲಿ ಟೆಂಟ್ ಕುಸಿದು ಬಿದ್ದು 90 ಮಂದಿ ಗಾಯಗೊಂಡಿದ್ದರು. ಇವರನ್ನು ಸ್ಥಳೀಯ ಮಿಡ್ನಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಧಾನಿ ಭಾಷಣ ಮಾಡುತ್ತಿರುವಾಗಲೇ ದುರ್ಘಟನೆ ಸಂಭವಿಸಿತ್ತು.

ಪ್ರಧಾನಿ ಮೋದಿಯವರನ್ನು ಕಣ್ಣಾರೆ ನೋಡಲು ಟೆಂಟ್ ನ ಕಂಬವೇರಿದ ಪರಿಣಾಮ ಭಾರಕ್ಕೆ ಅದು ಕುಸಿಯಿತು ಎನ್ನಲಾಗಿದೆ. ಟೆಂಟ್ ಕುಸಿಯುತ್ತಿದ್ದುದನ್ನು ನೋಡಿದ ಪ್ರಧಾನಿ ಮೋದಿ ಕೂಡಲೇ ಅಲ್ಲಿಂದ ಕೆಳಗಿಳಿಯುವಂತೆ ಮನವಿ ಮಾಡಿರಲ್ಲದೆ, ಭದ್ರತಾ ಸಿಬ್ಬಂದಿಗೆ ನೆರವು ನೀಡಲು ಸೂಚಿಸಿದರು.

ಕಾರ್ಯಕ್ರಮ ಮುಗಿದ ಬಳಿಕ ನೇರವಾಗಿ ಆಸ್ಪತ್ರೆಗೆ ಭೇಟಿ ಮಾಡಿದ ಪ್ರಧಾನಿ ಮೋದಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಅಷ್ಟೇ ಅಲ್ಲ, ಮಹಿಳೆಯೊಬ್ಬರು ಹಸ್ತಾಕ್ಷರ ನೀಡುವಂತೆ ಕೋರಿದಾಗ ಆಸ್ಪತ್ರೆ ಸಿಬ್ಬಂದಿಯಿಂದ ಪೆನ್ನು ಪೇಪರ್ ಪಡೆದು ತಕ್ಷಣ ಆಕೆಯ ಆಸೆ ಪೂರೈಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments