Webdunia - Bharat's app for daily news and videos

Install App

ಕೇದರಾನಾಥ, ಬದರೀನಾಥ ದೇವಾಲಯಗಳಿಗೆ ಹೊಸ ರೂಪ ನೀಡಲಿರುವ ಕೇಂದ್ರ

Webdunia
ಗುರುವಾರ, 11 ಜೂನ್ 2020 (09:19 IST)
ಉತ್ತರಾಖಂಡ: ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಕೇದಾರನಾಥ ಮತ್ತು ಬದರೀನಾಥ ದೇವಾಲಯವನ್ನು ನವೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಮುಂದಾಗಿದೆ.

 

ಪ್ರಧಾನಿ ಮೋದಿ ಈ ಬಗ್ಗೆ ಖುದ್ದು ಆಸಕ್ತಿ ವಹಿಸಿದ್ದು ಉತ್ತರಾಂಖಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಜತೆ ಚರ್ಚಿಸಿದ್ದಾರೆ. ಇವೆರಡೂ ಪುಣ್ಯ ಭೂಮಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವಂತಹ, ಪರಿಸರ ಸ್ನೇಹಿ ವ್ಯವಸ್ಥೆಗಳಿಗೆ ಆದ್ಯತೆ ಕೊಡಲು ಪ್ರಧಾನಿ ಈಗಾಗಲೇ ಸೂಚನೆ ನೀಡಿದ್ದಾರೆ.

ಪ್ರವಾಸೋದ್ಯಮವನ್ನು ಆಕರ್ಷಿಸುವಂತಹ, ಹೆರಿಟೇಜ್ ಕೇಂದ್ರ, ಉದ್ಯಾನವನ ಸ್ಥಾಪಿಸುವ ಯೋಜನೆ ಸರ್ಕಾರಕ್ಕಿದೆ. ಈ ಮೂಲಕ ದೇವಾಲಯಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಿಸುವುದು ಮತ್ತು ಪ್ರವಾಸೋದ್ಯಮವನ್ನು ಬೆಳೆಸಲು ತಕ್ಕ ವ್ಯವಸ್ಥೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments