Webdunia - Bharat's app for daily news and videos

Install App

ಇಂದು ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಸಂವಾದ

Webdunia
ಶುಕ್ರವಾರ, 24 ಏಪ್ರಿಲ್ 2020 (09:22 IST)
ನವದೆಹಲಿ : ಕೊರೊನಾದಿಂದ ಗ್ರಾಮೀಣ ಪ್ರದೇಶವನ್ನು ರಕ್ಷಿಸಲು ಇಂದು ಪ್ರಧಾನಿ ಮೋದಿಯವರು ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಸಂವಾದ ನಡೆಸಲಿದ್ದಾರೆ.


ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ  ಹಿನ್ನಲೆಯಲ್ಲಿ ಈ ಸಂವಾದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಪ್ರಧಾನಿ ಮೋದಿ  ವಿಡಿಯೋ ಕಾನ್ಫರೆನ್ಸ್  ಮೂಲಕ ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಸಂವಾದ ನಡೆಸಲಿದ್ದಾರೆ.


ಅಷ್ಟೇ ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾ.ಪಂ.ಅಧ್ಯಕ್ಷ ನವೀನ್ ಕುಮಾರ್ ಇಂದು ಪ್ರಧಾನಿ ಮೋದಿ ಜೊತೆಗಿನ ಸವಾದದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments