Webdunia - Bharat's app for daily news and videos

Install App

ಲಾಕ್ ಡೌನ್ ಸಂಕಷ್ಟದ ಬಗ್ಗೆ ದೇಶದ ಜನತೆಗೆ ಪ್ರಧಾನಿ ಮೋದಿ ಪತ್ರ

Webdunia
ಶನಿವಾರ, 30 ಮೇ 2020 (09:12 IST)
ನವದೆಹಲಿ : ಇಂದು ಮೋದಿ ಸರ್ಕಾರಕ್ಕೆ 1 ವರ್ಷ ಸಂಪೂರ್ಣವಾದ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ.


ಕೊರೊನಾ ಸಂಕಷ್ಟದಲ್ಲಿ ಒಂದಾಗಿ ಹೋರಾಟ ನಡೆಸೋಣ. ಕೊರೊನಾ ವಿರುದ್ಧ ಇಡೀ ದೇಶ ಹೋರಾಟ ಮಾಡೋಣ. ಕೊರೊನಾ ವೇಳೆ ಭಾರತ ಸಮಸ್ಯೆ ಎಂದು ಭಾವಿಸೋಣ. ವಿಶ್ವಕ್ಕೆ ನಮ್ಮ ಸಾಮರ್ಥ್ಯ ತೋರಿಸಿದ್ದೇವೆ. ಲಾಕ್ ಡೌನ್ ವೇಳೆ ಹಲವು ತೊಂದರೆ ಆಗಿದೆ. ವಲಸೆ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಕಲಾವಿದರು, ದೇಶದ ಜನತೆಗೆ ನೋವಾಗಿದೆ ಎಂದು ಲಾಕ್ ಡೌನ್ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments