Webdunia - Bharat's app for daily news and videos

Install App

1971ರಲ್ಲಿಯೇ ನೋಟು ನಿಷೇಧ ಮಾಡಬೇಕಿತ್ತು: ಕಾಂಗ್ರೆಸ್

Webdunia
ಶನಿವಾರ, 17 ಡಿಸೆಂಬರ್ 2016 (19:19 IST)
ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ, ನೋಟು ನಿಷೇಧ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಪ್ರಧಾನಿ ಮೋದಿ, ನಾವು ಮಾಡಿದ ಕೆಲಸವನ್ನು ಇಂದಿರಾ ಗಾಂಧಿ ಸರ್ಕಾರ 1971ರಲ್ಲಿ ಮಾಡಿದ್ದರೆ ದೇಶ ಇಂದು ಎಲ್ಲೋ ಇರುತ್ತಿತ್ತು ಎಂದು ಹೇಳಿದ್ದಾರೆ. 
 
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾತನಾಡುತ್ತಿದ್ದ ಮೋದಿ, 1971ರಲ್ಲಿ ನೋಟು ನಿಷೇಧ ಮಾಡದಿದ್ದುದರಿಂದ ನಾವು ಬಹು ದೊಡ್ಡ ಮಟ್ಟದಲ್ಲಿ ನಷ್ಟವನ್ನು ಎದುರಿಸಬೇಕಾಗಿದೆ ಎಂದಿದ್ದಾರೆ. 
 
ತಮ್ಮ ಈ ನಡೆಯನ್ನು ಬೆಂಬಲಿಸದ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಿಂದ ಕಪ್ಪು ಹಣವನ್ನು ನಾಮಾವಶೇಷ ಮಾಡುತ್ತೇವೆ ಎಂದರು. 
 
ಮಾಜಿ ಅಧಿಕಾರಿ ಮಾಧವ್ ಗೊಡಬೆಲೆಯವರ ಪುಸ್ತಕವನ್ನು ಉಲ್ಲೇಖಿಸಿ ಹೇಳಿದ ಅವರು, ಸಚಿವರು ಮತ್ತು ಅಧಿಕಾರಿಗಳು ನೋಟು ನಿಷೇಧಕ್ಕೆ ಶಿಫಾರಸ್ಸು ಮಾಡಿದ್ದರು. ಆದರೆ ಇಂದಿರಾ ಅದಕ್ಕೊಪ್ಪಲಿಲ್ಲ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments