Webdunia - Bharat's app for daily news and videos

Install App

ಜಮ್ಮು ಕಾಶ್ಮೀರದಲ್ಲೂ ಚುನಾಯಿತ ಸರ್ಕಾರ

Webdunia
ಶುಕ್ರವಾರ, 25 ಜೂನ್ 2021 (16:56 IST)
ನವದೆಹಲಿ: ಆರ್ಟಿಕಲ್ 370 ರದ್ದತಿ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ ಚುನಾವಣೆ ಬಗ್ಗೆ ಒಲವು ತೋರಿದ್ದಾರೆ.


ಜಮ್ಮು ಕಾಶ್ಮೀರಕ್ಕೆ ಚುನಾಯಿತ ಸರ್ಕಾರದ ಅಗತ್ಯವಿದೆ. ಹೀಗಾಗಿ ಶೀಘ‍್ರದಲ್ಲೇ ಚುನಾವಣೆ ನಡೆಸಲು ಎಲ್ಲರೂ ಒಟ್ಟು ಸೇರೋಣ ಎಂದು ಮೋದಿ ಕರೆಕೊಟ್ಟಿದ್ದಾರೆ. ಆದರೆ ಚುನಾವಣೆ ನಡೆಸಲು ಅವಸರವೂ ಮಾಡುವಂತಿಲ್ಲ ಎಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಬಲಪಡಿಸುವುದೇ ನಮ್ಮ ಗುರಿ. ಇದಕ್ಕಾಗಿ ಇಲ್ಲಿ ಚುನಾವಣೆ ನಡೆದು ಸರ್ಕಾರ ಸ್ಥಾಪನೆಯಾಗಬೇಕು ಎಂದಿದ್ದಾರೆ. ಆದರೆ ಪ್ರಧಾನಿ ಮಾತಿಗೆ ಟಾಂಗ್ ಕೊಟ್ಟಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಮೊದಲು ಅಲ್ಲಿಗೆ ರಾಜ್ಯದ ಸ್ಥಾನ ಮಾನ ನೀಡಿ, ಆ ಬಳಿಕ ಚುನಾವಣೆಯ ಮಾತನಾಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments