Webdunia - Bharat's app for daily news and videos

Install App

ಧ್ಯಾನ ಮಾಡಿದಾಗ ಏನು ಬೇಡಿಕೊಂಡ್ರಿ ಎಂಬ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರವೇನು ಗೊತ್ತಾ?!

Webdunia
ಭಾನುವಾರ, 19 ಮೇ 2019 (09:46 IST)
ನವದೆಹಲಿ: ಅಂತಿಮ ಹಂತದ ಚುನಾವಣೆಗೆ ಮುನ್ನ ಕೇದಾರನಾಥ ದೇವಾಲಯ ಸಮೀಪ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.


ತಮ್ಮ ಕ್ಷೇತ್ರದ ಮತದಾನಕ್ಕೆ ಮೊದಲು ಪ್ರಧಾನಿ ಮೊದಿ ದೇವರ ಧ್ಯಾನದಲ್ಲಿ ಕುಳಿತ ಕಾರಣ ದೇವರಲ್ಲಿ ಏನು ಬೇಡಿಕೊಂಡಿರಬಹುದು ಎಂಬ ಸಹಜ ಕುತೂಹಲ ಎಲ್ಲರಲ್ಲೂ ಇರುತ್ತದೆ. ಇದೇ ಪ್ರಶ್ನೆಯನ್ನು ಪ್ರಧಾನಿ ಮೋದಿಗೆ ಕೇಳಲಾಯಿತು.

ಅದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ‘ಇಂದು ಎಂದಲ್ಲ, ಯಾವತ್ತೂ ನಾನು ದೇವರ ಬಳಿ ಪ್ರಾರ್ಥನೆ ಮಾಡುವಾಗ ಅದು ಕೊಡು ಇದು ಕೊಡು ಎಂದು ಬೇಡಿಕೆ ಇಡಲ್ಲ, ದೇವರಿಗೆ ನಮಗೇನು ಕೊಡಬೇಕು ಗೊತ್ತು, ಬದಲಾಗಿ ಆಗ್ರಹಿಸುವುದಲ್ಲ’ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ. ಮೋದಿ ಗುಹೆಯಲ್ಲಿ ಧ್ಯಾನಕ್ಕೆ ಕುಳಿತ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments