Webdunia - Bharat's app for daily news and videos

Install App

ದೇರಾ ಕಿಡಿಗೇಡಿಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

Webdunia
ಭಾನುವಾರ, 27 ಆಗಸ್ಟ್ 2017 (12:23 IST)
ನವದೆಹಲಿ: ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎನ್ನುವ ಮೂಲಕ ಹರಿಯಾಣದಲ್ಲಿ ದೇರಾ ಮುಖ್ಯಸ್ಥನ ಬಂಧನದ ನಂತರ ಹಿಂಸಾಚಾರ ನಡೆಸಿದ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

 
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು ಬುದ್ಧ, ಮಹಾತ್ಮಾ ಗಾಂಧಿಯವರು ಬಾಳಿದ ನೆಲ. ಇಲ್ಲಿ ಯಾವುದೇ ಕಾರಣಕ್ಕೂ ನಂಬಿಕೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಸಹಿಸಲಾಗದು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಈ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ತವರು ರಾಜ್ಯ ಗುಜರಾತ್, ಬಿಹಾರದ ನೆರೆ ಪರಿಸ್ಥಿತಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಗೂ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ.. ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾ ಆತಂಕ ದೂರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments