Webdunia - Bharat's app for daily news and videos

Install App

ದೇರಾ ಕಿಡಿಗೇಡಿಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

Webdunia
ಭಾನುವಾರ, 27 ಆಗಸ್ಟ್ 2017 (12:23 IST)
ನವದೆಹಲಿ: ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎನ್ನುವ ಮೂಲಕ ಹರಿಯಾಣದಲ್ಲಿ ದೇರಾ ಮುಖ್ಯಸ್ಥನ ಬಂಧನದ ನಂತರ ಹಿಂಸಾಚಾರ ನಡೆಸಿದ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

 
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು ಬುದ್ಧ, ಮಹಾತ್ಮಾ ಗಾಂಧಿಯವರು ಬಾಳಿದ ನೆಲ. ಇಲ್ಲಿ ಯಾವುದೇ ಕಾರಣಕ್ಕೂ ನಂಬಿಕೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಸಹಿಸಲಾಗದು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಈ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ತವರು ರಾಜ್ಯ ಗುಜರಾತ್, ಬಿಹಾರದ ನೆರೆ ಪರಿಸ್ಥಿತಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಗೂ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ.. ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾ ಆತಂಕ ದೂರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments