Webdunia - Bharat's app for daily news and videos

Install App

ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅಬ್ಬರದ ಭಾಷಣ! ಮೋದಿ ರೋಷಾವೇಷ!

Webdunia
ಬುಧವಾರ, 7 ಫೆಬ್ರವರಿ 2018 (12:53 IST)
ನವದೆಹಲಿ: ಸಂಸತ್ತಿನಲ್ಲಿ ಇಂದು ಪ್ರಧಾನಿ ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಕರ್ನಾಟಕ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ತಮ್ಮ ಭಾಷಣದುದ್ದಕ್ಕೂ ಛಾಟಿ ಬೀಸಿದ್ದಾರೆ.
 

1947 ಅಗಸ್ಟ್ 15 ರಂದು ಭಾರತ ಹುಟ್ಟಿಕೊಂಡಿತೆಂದು ಕಾಂಗ್ರೆಸ್ ಹೇಳುತ್ತಿದೆ.  ನೆಹರು ಪ್ರಜಾಪ್ರಭುತ್ವ ಪರಿಚಯಿಸಿದರಂತೆ. ಅಸಲಿಗೆ ಬೌದ್ಧರ ಕಾಲದಲ್ಲೇ ಪ್ರಜಾಪ್ರಭತ್ವದ ಕಲ್ಪನೆಯಿತ್ತು.

ಕಾಂಗ್ರೆಸ್ ನ ಪಾಪಗಳಿಗೆ ಇಡೀ ಜನತೆ ತೆರಿಗೆ ಕಟ್ಟುತ್ತಿದ್ದಾರೆ.  ನ್ಯಾಯಾಧೀಶರ ನೇಮಕದಲ್ಲೂ ಕಾಂಗ್ರೆಸ್ ಹಸ್ತಕ್ಷೇಪ ಮಾಡುತ್ತಿದೆ. ಕಾಂಗ್ರೆಸ್ ಗೆ ದೇಶಕ್ಕಿಂತ ಕುಟುಂಬವೇ ಮೊದಲು.

ದಲಿತ ಮುಖ್ಯಮಂತ್ರಿಯನ್ನು ರಾಜೀವ್ ಗಾಂಧಿ ಅವಮಾನಿಸಿದರು. ಇದರಿಂದಾಗಿಯೇ ಆಂಧ್ರದಲ್ಲಿ ಟಿಡಿಪಿ ಹುಟ್ಟಿಕೊಂಡಿತು. ಕರ್ನಾಟಕ ಚುನಾವಣೆಯಲ್ಲಿ ಖರ್ಗೆ ಭವಿಷ್ಯ ನಿರ್ಧಾರವಾಗಲಿದೆ. ದೇಶದ ಜನರ ಜತೆಗೆ ಚೆನ್ನಾಗಿಯೇ ಆಟವಾಡಿದ್ದೀರಾ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಸುಳ್ಳನ್ನೇ ಹೇಳ್ತಾರೆ’ ಹೀಗಂತ ಪ್ರಧಾನಿ ವಾಗ್ದಾಳಿ ನಡೆಸುತ್ತಿದ್ದರೆ, ವಿಪಕ್ಷ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿ ತೀವ್ರವಾಗಿ ಭಾಷಣಕ್ಕೆ ಅಡ್ಡಿಪಡಿಸಿದರು.

ಹಾಗಿದ್ದರೂ ಭಾಷಣ ನಿಲ್ಲಿಸದ ಪ್ರಧಾನಿ ‘ನನ್ನ ಧ್ವನಿಯನ್ನು ಯಾರೂ ಅಡಗಿಸಲಾಗದು’ ಎಂದು ಗದ್ದಲದ ನಡುವೆಯೇ ಭಾಷಣ ಮುಂದುವರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments