Webdunia - Bharat's app for daily news and videos

Install App

ಗೋ ಬ್ಯಾಕ್ ಮೋದಿ ಎಂದ ಕಾವೇರಿ ಹೋರಾಟಗಾರರಿಗೆ ಪ್ರಧಾನಿ ಮೋದಿ ಹೇಳಿದ್ದೇನು?!

Webdunia
ಶುಕ್ರವಾರ, 13 ಏಪ್ರಿಲ್ 2018 (09:03 IST)
ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ಜಲಮಂಡಳಿ ರಚನೆಗೆ ಒತ್ತಾಯಿಸಿ ಪ್ರತಿಭಟನೆಯ ಕಾವು ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಬಂದ ಮೋದಿಗೆ ಪ್ರತಿಭಟನಾಕಾರರಿಂದ ಗೋ ಬ್ಯಾಕ್ ಮೋದಿ ಎಂಬ ಸ್ಲೋಗನ್ ನ ಸ್ವಾಗತ ಸಿಕ್ಕಿತು. ಕೆಲವರು ಕಪ್ಪು ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ತಮ್ಮ ಸರ್ಕಾರ ಯಾವುದೇ ರಾಜ್ಯ ಅಥವಾ ಪ್ರದೇಶದ ಬಗ್ಗೆ ತಾರತಮ್ಯ ನಡೆಸುತ್ತಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ ಕೆಲಸ ಮಾಡುತ್ತಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments