ಗೋ ಬ್ಯಾಕ್ ಮೋದಿ ಎಂದ ಕಾವೇರಿ ಹೋರಾಟಗಾರರಿಗೆ ಪ್ರಧಾನಿ ಮೋದಿ ಹೇಳಿದ್ದೇನು?!

Webdunia
ಶುಕ್ರವಾರ, 13 ಏಪ್ರಿಲ್ 2018 (09:03 IST)
ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ಜಲಮಂಡಳಿ ರಚನೆಗೆ ಒತ್ತಾಯಿಸಿ ಪ್ರತಿಭಟನೆಯ ಕಾವು ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಬಂದ ಮೋದಿಗೆ ಪ್ರತಿಭಟನಾಕಾರರಿಂದ ಗೋ ಬ್ಯಾಕ್ ಮೋದಿ ಎಂಬ ಸ್ಲೋಗನ್ ನ ಸ್ವಾಗತ ಸಿಕ್ಕಿತು. ಕೆಲವರು ಕಪ್ಪು ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ತಮ್ಮ ಸರ್ಕಾರ ಯಾವುದೇ ರಾಜ್ಯ ಅಥವಾ ಪ್ರದೇಶದ ಬಗ್ಗೆ ತಾರತಮ್ಯ ನಡೆಸುತ್ತಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ ಕೆಲಸ ಮಾಡುತ್ತಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments