Webdunia - Bharat's app for daily news and videos

Install App

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 13 ಏಪ್ರಿಲ್ 2017 (08:26 IST)
ನವದೆಹಲಿ: ಪ್ರಧಾನಿ ಮೋದಿ ಸ್ವಚ್ಛ ಭಾರತದ ಕನಸಿನ ಬಗ್ಗೆ ಆಗಾಗ ಹೇಳುತ್ತಲೇ ಇರುತ್ತಾರೆ. ಆದರೆ ತಾವು ಬಾಯಿಯಲ್ಲಿ ಉಪದೇಶ ಮಾಡುವುದು ಮಾತ್ರವಲ್ಲ, ಹೇಳುವುದನ್ನು ಮಾಡಿ ತೋರಿಸುತ್ತೇನೆ ಎಂದು ಸಾಬೀತುಪಡಿಸಿದ್ದಾರೆ.

 

ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ‘ಮಾತೋಶ್ರೀ’ ಎನ್ನುವ ಪುಸ್ತಕ ಬಿಡುಗಡೆ ಸಮಾರಂಭ ಅಂತಹದ್ದೊಂದು ಘಟನೆಗೆ ಸಾಕ್ಷಿಯಾಯಿತು. ಸಭೆಯಲ್ಲಿದ್ದ ಎಲ್ಲರೂ ಮೋದಿ ಮಾಡಿದ ಕೆಲಸ ನೋಡಿ ಮೆಚ್ಚುಗೆ ನೀಡಿದರು.

 
ಪುಸ್ತಕ ಬಿಡುಗಡೆ ಮಾಡುವಾಗ ಅದರ ಕವರ್ ಮತ್ತು ರಿಬ್ಬನ್ ತೆಗೆದು ಅಲ್ಲೆಲ್ಲೂ ಬಿಸಾಕದೆ ತಮ್ಮ ಜೇಬಿನಲ್ಲಿಟ್ಟುಕೊಂಡರು. ಅಲ್ಲಿದ್ದವರೆಲ್ಲಾ ನಿಬ್ಬೆರಗಾಗಿ ನೋಡುತ್ತಿದ್ದರೆ, ಪ್ರಧಾನಿ ಮೋದಿ ಸ್ವಚ್ಛ ಭಾರತ ಸಂದೇಶವನ್ನು ಮೌನವಾಗಿಯೇ ಕೊಟ್ಟರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments