Webdunia - Bharat's app for daily news and videos

Install App

ಜನ್ಮ ದಿನದಂದು ನರ್ಮದಾ ಅಣೆಕಟ್ಟು ಉದ್ಘಾಟಿಸಲಿರುವ ಪ್ರಧಾನಿ ಮೋದಿ

Webdunia
ಭಾನುವಾರ, 17 ಸೆಪ್ಟಂಬರ್ 2017 (08:56 IST)
ನವದೆಹಲಿ: ಪ್ರಧಾನಿ ಮೋದಿ ಜನ್ಮದಿನ ಇಂದು. ಇಂತಹ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಸರ್ದಾರ್ ಸರೋವರ್ ಅಣೆಕಟ್ಟನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

 
1961 ರಲ್ಲಿ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರಿಂದ ಶಂಕುಸ್ಥಾಪನೆಗೊಂಡ ಅಣೆಕಟ್ಟು ಇಂದು ಲೋಕಾರ್ಪಣೆಯಾಗಲಿದೆ. ಹಲವು ಅಡೆತಡೆಗಳನ್ನು ದಾಟಿ ಕೊನೆಗೂ ಮೂರು ರಾಜ್ಯಗಳಿಗೆ ಅನುಕೂಲವಾಗಲಿರುವ ನರ್ಮದಾ ನದಿಗೆ ಕಟ್ಟಲಾಗಿರುವ ಅಣೆಕಟ್ಟು ಉದ್ಘಾಟನೆಯಾಗಲಿದೆ.

ಅತೀ ದೊಡ್ಡ ಅಣೆಕಟ್ಟನ್ನು ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಲಿರುವ ಪ್ರಧಾನಿ ನಂತರ ತಮ್ಮ ತಾಯಿಯನ್ನು ಭೇಟಿಯಾಗಿ ಜನ್ಮದಿನದ ಅಂಗವಾಗಿ ಆಶೀರ್ವಾದ ಪಡೆಯಲಿದ್ದಾರೆ. ಇನ್ನೊಂದೆಡೆ ಪ್ರಧಾನಿ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಸ್ವಚ್ಛತಾ ಕಾರ್ಯಕ್ರಮ, ಬಡವರಿಗೆ ಆಹಾರವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ.. ಆಸೀಸ್ ಹಣಿಯಲು ಹೊರಟ ಕೊಹ್ಲಿಗೆ ಆಟಗಾರರದ್ದೇ ಚಿಂತೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments