Webdunia - Bharat's app for daily news and videos

Install App

ನಾಳೆ ಗುಜರಾತ್ನ ಸೋಮನಾಥದಲ್ಲಿ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Webdunia
ಶುಕ್ರವಾರ, 20 ಆಗಸ್ಟ್ 2021 (10:11 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಗುಜರಾತ್ನ ಸೋಮನಾಥದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನಡೆಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೋವಿಡ್ ಹಿನ್ನಲೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ ಈ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಸೋಮನಾಥ ದೇವಾಲಯದ ಹಳೆಯ ಶಿಲ್ಪಕಲೆಗಳ ಎಕ್ಸಿಬಿಷನ್ ಸೆಂಟರ್ ಅನ್ನು ಉದ್ಘಾಟನೆ ಮಾಡಲಿದ್ದಾರೆ. ಇಲ್ಲಿನ ಸೋಮನಾಥ ವಾಯುವಿಹಾರ, ಸೋಮನಾಥ ವಸ್ತುಪ್ರದರ್ಶನ ಕೇಂದ್ರ, ಮತ್ತು ಹಳೆಯ (ಜುನ) ಸೋಮನಾಥನ ಪುನರ್ ನಿರ್ಮಿತ ದೇವಾಲಯದ ಆವರಣಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಪಾರ್ವತಿ ದೇವಾಲಯಕ್ಕೆ ಶಿಲಾನ್ಯಾಸ ಕೂಡ ಮಾಡಲಿದ್ದಾರೆ.
ದೇಶದ ಪ್ರಮುಖ ದೇವಾಲಯಗಳಲ್ಲಿ ಸೋಮನಾಥ ಮಂದಿರ ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೋಮನಾಥ ಟ್ರಸ್ಟ್ನ ಅಧ್ಯಕ್ಷರು ಕೂಡ ಆಗಿದ್ದಾರೆ. ಈ ಟ್ರಸ್ಟ್ ದೇವಾಲಯದ ಆವರಣಗಳ ನಿರ್ವಹಣೆಯ ಜವಬ್ದಾರಿಯನ್ನು ಹೊಂದಿದೆ.
ಈ ಯೋಜನೆಗಳನ್ನು ತೀರ್ಥಯಾತ್ರೆ ಪುನರುಜ್ಜೀವನ ಮತ್ತು ಆಧ್ಯಾತ್ಮಿಕ, ಪರಂಪರೆಯ ವರ್ಧನೆ ಅಡಿ ಅಭಿವೃದ್ಧಿ ಪಡಿಸಲಾಗಿದೆ. ಸಮುದ್ರ ಸವೆತವನ್ನು ತಪ್ಪಿಸುವ ಉದ್ದೇಶದಿಂದ ದೇವಾಲಯದ ಪಕ್ಕದಲ್ಲಿ ವಾಯು ವಿಹಾರ ನಿರ್ಮಿಸಲಾಗಿದೆ. ಇನ್ನು ಈ ಯೋಜನೆಗಳಿಗೆ 2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ಮಾಡಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments