Webdunia - Bharat's app for daily news and videos

Install App

ಮನ್ ಕೀ ಬಾತ್ ನಂತರ ಪ್ರಧಾನಿ ಮೋದಿಯ ವಿಶಿಷ್ಟ ಕಾರ್ಯಕ್ರಮ

Webdunia
ಮಂಗಳವಾರ, 23 ಮೇ 2017 (10:09 IST)
ನವದೆಹಲಿ: ಮನ್ ಕೀ ಬಾತ್ ಕಾರ್ಯಕ್ರಮದ ಯಶಸ್ಸಿನಲ್ಲಿ ಉತ್ಸಾಹದಲ್ಲಿರುವ ಪ್ರಧಾನಿ ಮೋದಿ ಇದೀಗ ಜನತೆಯ ಅಹವಾಲು ಕೇಳಲು ಜನ್ ಕೀ ಬಾತ್ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ.

 
ಪ್ರತೀ ತಿಂಗಳು ಕೊನೆ ಭಾನುವಾರ ರೇಡಿಯೋದಲ್ಲಿ ಪ್ರಧಾನಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳುತ್ತಾರೆ. ಇದೀಗ ಸರ್ಕಾರದ ನೀತಿ, ನಿಯಮಾವಳಿಗಳ ಕುರಿತು ಜನರ ಅಭಿಪ್ರಾಯ ಮತ್ತು ಸಲಹೆಗಳನ್ನು ಕೇಳಲು ಜನ್ ಕೀ ಬಾತ್ ಕಾರ್ಯಕ್ರಮ ಆರಂಭಿಸಲಿದ್ದಾರೆ.

ಮೇ 26 ರಿಂದ ಪ್ರಧಾನಿ ಕಚೇರಿಯಲ್ಲಿ ಕೇಂದ್ರ  ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆಯಲಿರುವ ಸಂಭ್ರಮಾಚರಣೆಯಲ್ಲಿ ಜನ್ ಕೀ ಬಾತ್ ಭಾಗವಾಗಲಿದೆ ಎನ್ನಲಾಗಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ಧ್ವನಿ ಮುದ್ರಣ ಮೂಲಕ ಪ್ರಧಾನಿ ಕಚೇರಿಗೆ ಕಳುಹಿಸಬಹುದು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸರ್ಕಾರದ ಪ್ರಮುಖ ಸಚಿವರುಗಳೆಲ್ಲಾ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments