Webdunia - Bharat's app for daily news and videos

Install App

ಅನಾರೋಗ್ಯಕ್ಕೊಳಗಾದ ಅರುಣ್ ಜೇಟ್ಲಿ ಸಹಾಯಕ್ಕೆ ಬಂದ ಪ್ರಧಾನಿ ಮೋದಿ

Webdunia
ಮಂಗಳವಾರ, 10 ಏಪ್ರಿಲ್ 2018 (10:52 IST)
ನವದೆಹಲಿ: ಕಿಡ್ನಿ ಸಮಸ್ಯೆಯಿಂದಾಗಿ ಸದ್ಯಕ್ಕೆ ವಿಶ್ರಾಂತಿಯಲ್ಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಖಾತೆಯನ್ನು ಪ್ರಧಾನಿ ಮೋದಿಯೇ ನಿಭಾಯಿಸಲಿದ್ದಾರೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಬೇಕಿರುವ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಕೆಲಸ ಕಾರ್ಯಗಳನ್ನು ತಾವೇ ಮಾಡುವ ಮೂಲಕ ಪ್ರಧಾನಿ ಮೋದಿ ಸ್ನೇಹಿತನ ಸಹಾಯಕ್ಕೆ ನಿಲ್ಲಲಿದ್ದಾರೆ.

ಡಯಾಲಿಸಿಸ್ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅರುಣ್ ಜೇಟ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೆಲವೇ ದಿನಗಳಲ್ಲಿ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದೆ ಎನ್ನಲಾಗಿದೆ. ಅಲ್ಲಿಯವರೆಗೆ ಅವರು ವಿಶ್ರಾಂತಿಯಲ್ಲಿರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments