Webdunia - Bharat's app for daily news and videos

Install App

ಅನಾರೋಗ್ಯಕ್ಕೊಳಗಾದ ಅರುಣ್ ಜೇಟ್ಲಿ ಸಹಾಯಕ್ಕೆ ಬಂದ ಪ್ರಧಾನಿ ಮೋದಿ

Webdunia
ಮಂಗಳವಾರ, 10 ಏಪ್ರಿಲ್ 2018 (10:52 IST)
ನವದೆಹಲಿ: ಕಿಡ್ನಿ ಸಮಸ್ಯೆಯಿಂದಾಗಿ ಸದ್ಯಕ್ಕೆ ವಿಶ್ರಾಂತಿಯಲ್ಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಖಾತೆಯನ್ನು ಪ್ರಧಾನಿ ಮೋದಿಯೇ ನಿಭಾಯಿಸಲಿದ್ದಾರೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಬೇಕಿರುವ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಕೆಲಸ ಕಾರ್ಯಗಳನ್ನು ತಾವೇ ಮಾಡುವ ಮೂಲಕ ಪ್ರಧಾನಿ ಮೋದಿ ಸ್ನೇಹಿತನ ಸಹಾಯಕ್ಕೆ ನಿಲ್ಲಲಿದ್ದಾರೆ.

ಡಯಾಲಿಸಿಸ್ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅರುಣ್ ಜೇಟ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೆಲವೇ ದಿನಗಳಲ್ಲಿ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದೆ ಎನ್ನಲಾಗಿದೆ. ಅಲ್ಲಿಯವರೆಗೆ ಅವರು ವಿಶ್ರಾಂತಿಯಲ್ಲಿರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments