Webdunia - Bharat's app for daily news and videos

Install App

ನೋಟು ಅಮಾನ್ಯ ಕ್ರಮ ಎಷ್ಟು ಸರಿ ಎಂದು ಪ್ರಧಾನಿಗೆ ನೀವೇ ಹೇಳಿ!

Webdunia
ಬುಧವಾರ, 8 ನವೆಂಬರ್ 2017 (09:04 IST)
ನವದೆಹಲಿ: ನೋಟು ಅಮಾನ್ಯಗೊಂಡು ವರ್ಷ ತುಂಬಿದ ಹಿನ್ನಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನೋಟು ನಿಷೇಧ ಕ್ರಮದಿಂದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಹೋರಾಡಲು ಸಾಧ್ಯವಾಗಿದೆಯೇ ಎಂದು ಸಮೀಕ್ಷೆ ನಡೆಸಿ ಹೇಳುವಂತೆ ಕರೆಕೊಟ್ಟಿದ್ದಾರೆ.

 
ನರೇಂದ್ರ ಮೋದಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಕರೆಕೊಟ್ಟಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಪ್ರಧಾನಿ 125 ಕೋಟಿ ಜನರು ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಗೆದ್ದಿದ್ದಾರೆ  ಎಂದು ನೋಟು ಅಮಾನ್ಯವನ್ನು ಬಣ್ಣಿಸಿದ್ದಾರೆ.

ಅಷ್ಟೇ ಅಲ್ಲದೆ, ನೋಟು ನಿಷೇಧದಿಂದಾದ ಲಾಭಗಳ ಕುರಿತು ತಯಾರಾದ ಕಿರು ಚಿತ್ರದ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದಾರೆ. ನೋಟು ನಿಷೇಧವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ  ಬಿಜೆಪಿ ಇಂದು ಕಪ್ಪುಹಣ  ವಿರೋಧಿ ದಿನ ಎಂದು ದೇಶಾದ್ಯಂತ ಆಚರಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments