Webdunia - Bharat's app for daily news and videos

Install App

ನೋಟು ಅಮಾನ್ಯ ಕ್ರಮ ಎಷ್ಟು ಸರಿ ಎಂದು ಪ್ರಧಾನಿಗೆ ನೀವೇ ಹೇಳಿ!

Webdunia
ಬುಧವಾರ, 8 ನವೆಂಬರ್ 2017 (09:04 IST)
ನವದೆಹಲಿ: ನೋಟು ಅಮಾನ್ಯಗೊಂಡು ವರ್ಷ ತುಂಬಿದ ಹಿನ್ನಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನೋಟು ನಿಷೇಧ ಕ್ರಮದಿಂದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಹೋರಾಡಲು ಸಾಧ್ಯವಾಗಿದೆಯೇ ಎಂದು ಸಮೀಕ್ಷೆ ನಡೆಸಿ ಹೇಳುವಂತೆ ಕರೆಕೊಟ್ಟಿದ್ದಾರೆ.

 
ನರೇಂದ್ರ ಮೋದಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಕರೆಕೊಟ್ಟಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಪ್ರಧಾನಿ 125 ಕೋಟಿ ಜನರು ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಗೆದ್ದಿದ್ದಾರೆ  ಎಂದು ನೋಟು ಅಮಾನ್ಯವನ್ನು ಬಣ್ಣಿಸಿದ್ದಾರೆ.

ಅಷ್ಟೇ ಅಲ್ಲದೆ, ನೋಟು ನಿಷೇಧದಿಂದಾದ ಲಾಭಗಳ ಕುರಿತು ತಯಾರಾದ ಕಿರು ಚಿತ್ರದ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದಾರೆ. ನೋಟು ನಿಷೇಧವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ  ಬಿಜೆಪಿ ಇಂದು ಕಪ್ಪುಹಣ  ವಿರೋಧಿ ದಿನ ಎಂದು ದೇಶಾದ್ಯಂತ ಆಚರಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments