ಮೀಟಿಂಗ್ ನೇರಪ್ರಸಾರ ಎಡವಟ್ಟು: ದೆಹಲಿ ಸಿಎಂ ವರ್ತನೆಗೆ ಪ್ರಧಾನಿ ಮೋದಿ ಆಕ್ಷೇಪ

Webdunia
ಶನಿವಾರ, 24 ಏಪ್ರಿಲ್ 2021 (09:26 IST)
ನವದೆಹಲಿ: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಮೀಟಿಂಗ್ ನ್ನು ಟಿವಿ ಮಾಧ್ಯಮಗಳಿಗೆ ನೇರಪ್ರಸಾರ ಮಾಡಲು ಅವಕಾಶ ಕೊಟ್ಟು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಡವಟ್ಟು ಮಾಡಿದ್ದಾರೆ. ಇದಕ್ಕೆ ಸ್ವತಃ ಮೋದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Photo Courtesy: Google


ಪ್ರಧಾನಿ ಮೋದಿ ಜೊತೆಗೆ ಆಂತರಿಕ ಸಭೆ ನಡೆಸುತ್ತಿದ್ದಾಗ ಅದನ್ನು ಕೆಲವು ಸುದ್ದಿ ಮಾಧ್ಯಮಗಳು ನೇರಪ್ರಸಾರ ಮಾಡಿದ್ದವು. ಇದು ಪ್ರಧಾನಿ ಕಚೇರಿಯ ಗಮನಕ್ಕೂ ಬಂದಿದೆ. ಇದಕ್ಕೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಪ್ರಧಾನಿ ಮೋದಿ ‘ಕೆಲವು ಮುಖ್ಯಮಂತ್ರಿಗಳು ಆಂತರಿಕ ಸಭೆಯ ನೇರಪ್ರಸಾರ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಕನಿಷ್ಠ ಸೈರಣೆ ಇರಬೇಕು’ ಎಂದಿದ್ದಾರೆ.

ಇನ್ನು, ಎಡವಟ್ಟು ಅರಿವಿಗೆ ಬರುತ್ತಿದ್ದಂತೇ ದೆಹಲಿ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ. ನೇರಪ್ರಸಾರ ಮಾಡಬಾರದು ಎಂಬ ಬಗ್ಗೆ ಕೇಂದ್ರದಿಂದ ಸೂಚನೆ ಬಂದಿರಲಿಲ್ಲ. ಹೀಗಾಗಿ ಅಚಾತುರ್ಯವಾಗಿದೆ. ಇದಕ್ಕೆ ವಿಷಾಧಿಸುತ್ತೇವೆ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments